Advertisement
ಅನುಕ್ರಮ

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

Share

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್ ಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ,  ಕಾಯಿತುರಿ 1/2 ಕಪ್, ಸಕ್ಕರೆ 3/4 ಕಪ್,  ಏಲಕ್ಕಿ ಪುಡಿ ಸ್ವಲ್ಪ, ಗೋಡಂಬಿ ಬಾದಾಮಿ 2 ಚಮಚ ಚಿಕ್ಕ ದಾಗಿ ಕಟ್ ಮಾಡಿ, ತುಪ್ಪ 3 ಚಮಚ.

ಮಾಡುವ ವಿಧಾನ :  ಒಂದು ಬಾಣಲೆಗೆ ಕಾಯಿತುರಿ ಹಾಕಿ ಸ್ವಲ್ಪ ಫ್ರೈ ಮಾಡಿ.  ಒಂದು ತಟ್ಟೆಗೆ ಹಾಕಿ. ನಂತರ ಅದೇ ಬಾಣಲೆಗೆ ಸಕ್ಕರೆ, ಏಲಕ್ಕಿ ಪುಡಿ, 1/4 ಲೋಟ ನೀರು ಹಾಕಿ ಮಿಕ್ಸ್ ಮಾಡಿ. ಸಕ್ಕರೆ ಕರಗಿದ ನಂತರ ರುಬ್ಬಿದ ಹಲಸಿನ ಹಣ್ಣನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.   ಸ್ವಲ್ಪ ಬಣ್ಣ ಬದಲಾದಾಗ ಫ್ರೈ ಮಾಡಿದ ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಇದಕ್ಕೆ ತುಪ್ಪ , ಕಟ್ ಮಾಡಿದ ಗೋಡಂಬಿ ಬಾದಾಮಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಪಾಕ ತಳ ಬಿಡುತ್ತಾ ಬಂದಾಗ ಸ್ಟವ್ ಆಫ್ ಮಾಡಿ. ತುಪ್ಪ ಸವರಿದ ತಟ್ಟೆಗೆ ಅಥವಾ ಒಂದು ಕಪ್ ಗೆ ಹಾಕಿ ಬಿಸಿ ಆರಿದ ನಂತರ ಕಟ್ ಮಾಡಿ ಸವಿಯಿರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

9 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

10 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

13 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

17 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

17 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago