Advertisement
ಸವಿರುಚಿ

ಹೊಸರುಚಿ | ಹಲಸಿನ ಹಣ್ಣಿನ ಜಾಮ್

Share

ಹಲಸಿನ ಹಣ್ಣಿನ ಜಾಮ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 3 ಕಪ್, ಸಕ್ಕರೆ 2.1/2 ಕಪ್, ಕಾಳುಮೆಣಸು ಸ್ವಲ್ಪ, ನಿಂಬೆ ರಸ 1/4 ಚಮಚ,
ಶುಂಠಿ ತೊಳೆದು ಚಿಕ್ಕ ದಾಗಿ ಕಟ್ ಮಾಡಿ 1/4 ಚಮಚ, ಸ್ವಲ್ಪ ಉಪ್ಪು.

ಮಾಡುವ ವಿಧಾನ: ಜಾರ್ ಗೆ ಹಲಸಿನ ಹಣ್ಣು ಕಾಳುಮೆಣಸು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಬಾಣಲೆಗೆ ರುಬ್ಬಿದ ಮಿಶ್ರಣ, ಸಕ್ಕರೆ, ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಕಟ್ ಮಾಡಿದ ಶುಂಠಿ, ಉಪ್ಪು ಸ್ವಲ್ಪ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಪಾಕ ತಳ ಬಿಡುತ್ತಾ ಬಂದಾಗ ನಿಂಬೆ ರಸ ಹಾಕಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ. ಬಿಸಿ ಆರಿದ ನಂತರ ಗಾಳಿ ಆಡದ ಡಬ್ಬಿಯಲ್ಲಿ ಶೇಖರಿಸಿ ಇಟ್ಟುಕೊಳ್ಳಿ. ಇದು ದೋಸೆ ಜೊತೆ ಸೂಪರ್

ವಿಶೇಷ ಸೂಚನೆಗಳು:

  • ಹಣ್ಣು ತುಂಬಾ ಸಿಹಿ ಇದ್ದರೆ ಸಕ್ಕರೆ ಸ್ವಲ್ಪ ಕಡಿಮೆ ಹಾಕಿಕೊಳ್ಳಿ.
  • ಪಾಕ ಕೈಗೆ ಅಂಟುವುದಿಲ್ಲ ಎಂದು ಆದರೆ ಪಾಕ ಆಗಿದೆ ಎಂದು ಅರ್ಥ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

20 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago