Advertisement
ಹೊಸರುಚಿ-ಅಡುಗೆ

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

Share

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್, ಮೈದಾ ಹುಡಿ 3/4 ಕಪ್,ಮೊಸರು 2 ಚಮಚ, ಏಲಕ್ಕಿ ಪುಡಿ ಸ್ವಲ್ಪ, ಸಕ್ಕರೆ 1ಚಮಚ, ಅಕ್ಕಿ ಹುಡಿ 1 ಚಮಚ, ಚಿಟಿಕೆ ಉಪ್ಪು, ಸಕ್ಕರೆ ಪಾಕ ಮಾಡಲು: 8 ಚಮಚ ಸಕ್ಕರೆ, 1/4 ಲೋಟ ನೀರು ಹಾಕಿ ಚೆನ್ನಾಗಿ ಕುದಿಸಿ ಇದಕ್ಕೆ 4 ಕೇಸರಿ ದಳ ಹಾಕಿ. ಸ್ಟವ್ ಆಫ್ ಮಾಡಿ.

ಮಾಡುವ ವಿಧಾನ :ಜಾರ್ ಗೆ ಹಲಸಿನ ಹಣ್ಣು ಸಕ್ಕರೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.ಒಂದು ಪಾತ್ರೆಗೆ ಹಲಸಿನ ಹಣ್ಣಿನ ಪಲ್ಪ್, ಮೊಸರು, ಏಲಕ್ಕಿ ಪುಡಿ, ಅಕ್ಕಿ ಹುಡಿ , ಚಿಟಿಕೆ ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಮೈದಾ ಹುಡಿ, ನೀರು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ . ( ಹಿಟ್ಟು ಹದವಾಗಿ ಇರಲಿ). 45 ನಿಮಿಷ ಮುಚ್ಚಳ ಮುಚ್ಚಿ ಇಡಿ . ನಂತರ ತವಾ ಬಿಸಿ ಆದಾಗ ಅದಕ್ಕೆ ಎಣ್ಣೆ 1/4 ಕಪ್ ಹಾಕಿ. ಸಿಮ್ ನಲ್ಲಿ ಇಟ್ಟು ಮದ್ಯ ಭಾಗಕ್ಕೆ ಹಿಟ್ಟು ಹಾಕಿ . ಹಿಟ್ಟಿನ ಮೇಲೆ ಬಿಸಿ ಎಣ್ಣೆ ಸ್ವಲ್ಪ ಸ್ವಲ್ಪ ಹಾಕಿ ಉಬ್ಬಿ ಕೊಂಡು ಬಂದಾಗ ಕವುಚಿ ಹಾಕಿ ಬೇಯಿಸಿ ಕೊಳ್ಳಿ. ತೆಗೆಯುವಾಗ ಮದ್ಯ ಭಾಗ ಸ್ವಲ್ಪ ಒತ್ತಿ ತೆಗೆಯಿರಿ.
ಸ್ವಲ್ಪ ಬಿಸಿ ಆರಿದ ನಂತರ. ಇದನ್ನು ಒಂದು ಒಂದಾಗಿ ಸಕ್ಕರೆ ಪಾಕಕ್ಕೆ ಅದ್ದಿ ತೆಗೆಯಿರಿ.ಇದರ ಮೇಲೆ ಕಟ್ ಮಾಡಿದ ಬಾದಾಮಿ, ಗೋಡಂಬಿ ಹಾಕಿ.
ಈವಾಗ ಬಿಸಿ ಬಿಸಿಯಾದ ಹಲಸಿನ ಹಣ್ಣಿನ ಮಲ್ಪುರಿ ರೆಡಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 hour ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

20 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago