Advertisement
ಹೊಸರುಚಿ-ಅಡುಗೆ

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

Share

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್, ಮೈದಾ ಹುಡಿ 3/4 ಕಪ್,ಮೊಸರು 2 ಚಮಚ, ಏಲಕ್ಕಿ ಪುಡಿ ಸ್ವಲ್ಪ, ಸಕ್ಕರೆ 1ಚಮಚ, ಅಕ್ಕಿ ಹುಡಿ 1 ಚಮಚ, ಚಿಟಿಕೆ ಉಪ್ಪು, ಸಕ್ಕರೆ ಪಾಕ ಮಾಡಲು: 8 ಚಮಚ ಸಕ್ಕರೆ, 1/4 ಲೋಟ ನೀರು ಹಾಕಿ ಚೆನ್ನಾಗಿ ಕುದಿಸಿ ಇದಕ್ಕೆ 4 ಕೇಸರಿ ದಳ ಹಾಕಿ. ಸ್ಟವ್ ಆಫ್ ಮಾಡಿ.

Advertisement
Advertisement

ಮಾಡುವ ವಿಧಾನ :ಜಾರ್ ಗೆ ಹಲಸಿನ ಹಣ್ಣು ಸಕ್ಕರೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.ಒಂದು ಪಾತ್ರೆಗೆ ಹಲಸಿನ ಹಣ್ಣಿನ ಪಲ್ಪ್, ಮೊಸರು, ಏಲಕ್ಕಿ ಪುಡಿ, ಅಕ್ಕಿ ಹುಡಿ , ಚಿಟಿಕೆ ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಮೈದಾ ಹುಡಿ, ನೀರು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ . ( ಹಿಟ್ಟು ಹದವಾಗಿ ಇರಲಿ). 45 ನಿಮಿಷ ಮುಚ್ಚಳ ಮುಚ್ಚಿ ಇಡಿ . ನಂತರ ತವಾ ಬಿಸಿ ಆದಾಗ ಅದಕ್ಕೆ ಎಣ್ಣೆ 1/4 ಕಪ್ ಹಾಕಿ. ಸಿಮ್ ನಲ್ಲಿ ಇಟ್ಟು ಮದ್ಯ ಭಾಗಕ್ಕೆ ಹಿಟ್ಟು ಹಾಕಿ . ಹಿಟ್ಟಿನ ಮೇಲೆ ಬಿಸಿ ಎಣ್ಣೆ ಸ್ವಲ್ಪ ಸ್ವಲ್ಪ ಹಾಕಿ ಉಬ್ಬಿ ಕೊಂಡು ಬಂದಾಗ ಕವುಚಿ ಹಾಕಿ ಬೇಯಿಸಿ ಕೊಳ್ಳಿ. ತೆಗೆಯುವಾಗ ಮದ್ಯ ಭಾಗ ಸ್ವಲ್ಪ ಒತ್ತಿ ತೆಗೆಯಿರಿ.
ಸ್ವಲ್ಪ ಬಿಸಿ ಆರಿದ ನಂತರ. ಇದನ್ನು ಒಂದು ಒಂದಾಗಿ ಸಕ್ಕರೆ ಪಾಕಕ್ಕೆ ಅದ್ದಿ ತೆಗೆಯಿರಿ.ಇದರ ಮೇಲೆ ಕಟ್ ಮಾಡಿದ ಬಾದಾಮಿ, ಗೋಡಂಬಿ ಹಾಕಿ.
ಈವಾಗ ಬಿಸಿ ಬಿಸಿಯಾದ ಹಲಸಿನ ಹಣ್ಣಿನ ಮಲ್ಪುರಿ ರೆಡಿ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

11 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

11 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

11 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

12 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

12 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

12 hours ago