Advertisement
ಹೊಸರುಚಿ-ಅಡುಗೆ

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

Share

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್, ಮೈದಾ ಹುಡಿ 3/4 ಕಪ್,ಮೊಸರು 2 ಚಮಚ, ಏಲಕ್ಕಿ ಪುಡಿ ಸ್ವಲ್ಪ, ಸಕ್ಕರೆ 1ಚಮಚ, ಅಕ್ಕಿ ಹುಡಿ 1 ಚಮಚ, ಚಿಟಿಕೆ ಉಪ್ಪು, ಸಕ್ಕರೆ ಪಾಕ ಮಾಡಲು: 8 ಚಮಚ ಸಕ್ಕರೆ, 1/4 ಲೋಟ ನೀರು ಹಾಕಿ ಚೆನ್ನಾಗಿ ಕುದಿಸಿ ಇದಕ್ಕೆ 4 ಕೇಸರಿ ದಳ ಹಾಕಿ. ಸ್ಟವ್ ಆಫ್ ಮಾಡಿ.

ಮಾಡುವ ವಿಧಾನ :ಜಾರ್ ಗೆ ಹಲಸಿನ ಹಣ್ಣು ಸಕ್ಕರೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ.ಒಂದು ಪಾತ್ರೆಗೆ ಹಲಸಿನ ಹಣ್ಣಿನ ಪಲ್ಪ್, ಮೊಸರು, ಏಲಕ್ಕಿ ಪುಡಿ, ಅಕ್ಕಿ ಹುಡಿ , ಚಿಟಿಕೆ ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಮೈದಾ ಹುಡಿ, ನೀರು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ . ( ಹಿಟ್ಟು ಹದವಾಗಿ ಇರಲಿ). 45 ನಿಮಿಷ ಮುಚ್ಚಳ ಮುಚ್ಚಿ ಇಡಿ . ನಂತರ ತವಾ ಬಿಸಿ ಆದಾಗ ಅದಕ್ಕೆ ಎಣ್ಣೆ 1/4 ಕಪ್ ಹಾಕಿ. ಸಿಮ್ ನಲ್ಲಿ ಇಟ್ಟು ಮದ್ಯ ಭಾಗಕ್ಕೆ ಹಿಟ್ಟು ಹಾಕಿ . ಹಿಟ್ಟಿನ ಮೇಲೆ ಬಿಸಿ ಎಣ್ಣೆ ಸ್ವಲ್ಪ ಸ್ವಲ್ಪ ಹಾಕಿ ಉಬ್ಬಿ ಕೊಂಡು ಬಂದಾಗ ಕವುಚಿ ಹಾಕಿ ಬೇಯಿಸಿ ಕೊಳ್ಳಿ. ತೆಗೆಯುವಾಗ ಮದ್ಯ ಭಾಗ ಸ್ವಲ್ಪ ಒತ್ತಿ ತೆಗೆಯಿರಿ.
ಸ್ವಲ್ಪ ಬಿಸಿ ಆರಿದ ನಂತರ. ಇದನ್ನು ಒಂದು ಒಂದಾಗಿ ಸಕ್ಕರೆ ಪಾಕಕ್ಕೆ ಅದ್ದಿ ತೆಗೆಯಿರಿ.ಇದರ ಮೇಲೆ ಕಟ್ ಮಾಡಿದ ಬಾದಾಮಿ, ಗೋಡಂಬಿ ಹಾಕಿ.
ಈವಾಗ ಬಿಸಿ ಬಿಸಿಯಾದ ಹಲಸಿನ ಹಣ್ಣಿನ ಮಲ್ಪುರಿ ರೆಡಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

3 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

4 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

4 days ago