Advertisement
ಅನುಕ್ರಮ

ಹೊಸರುಚಿ | ಹಲಸಿನ ಕಾಯಿ ದೋಸೆ ಹಿಟ್ಟಿನ ಪಡ್ಡು

Share

ಹಲಸಿನ ಕಾಯಿ ದೋಸೆ ಹಿಟ್ಟಿನ ಪಡ್ಡು ಮಾಡುವ ವಿಧಾನ : ದೋಸೆ ಹಿಟ್ಟು, ಇದಕ್ಕೆ ಸಣ್ಣದಾಗಿ ಕಟ್ ಮಾಡಿದ ಈರುಳ್ಳಿ 2, ಹಸಿಮೆಣಸು 1 ಚಿಕ್ಕ ದಾಗಿ ಕಟ್ ಮಾಡಿ. ಕ್ಯಾರೆಟ್ ಚಿಕ್ಕ ದಾಗಿ ಕಟ್ ಮಾಡಿ 5 ಚಮಚ. ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು ಚಿಕ್ಕ ದಾಗಿ ಕಟ್ ಮಾಡಿ. ಇವೆಲ್ಲವನ್ನು ಮಿಕ್ಸ್ ಮಾಡಿ.

ಮತ್ತೊಂದು ಹಸಿಮೆಣಸಿನ ಕಾಯಿ ರೌಂಡ್ ಆಗಿ ಕಟ್ ಮಾಡಿ. ಚಿಲ್ಲಿ ಫ್ಲೆಕ್ಸ್, ಎಣ್ಣೆ . ಪಡ್ಡು ಪಾತ್ರೆ ಬಿಸಿ ಆದಾಗ ಅದಕ್ಕೆ ಎಣ್ಣೆ ಸ್ವಲ್ಪ ಹಾಕಿ ನಂತರ ಸ್ವಲ್ಪ , ಸ್ವಲ್ಪ ಹಿಟ್ಟು ಹಾಕಿ ಅದರ ಮೇಲೆ ಚಿಲ್ಲಿ ಫ್ಲೆಕ್ಸ್ , ರೌಂಡ್ ಆಗಿ ಕಟ್ ಮಾಡಿದ ಹಸಿಮೆಣಸು ಹಾಕಿ ಮುಚ್ಚಳ ಮುಚ್ಚಿ. ಬೆಂದ ನಂತರ ಮತ್ತೆ ಕವುಚಿ ಹಾಕಿ ತೆಗೆಯಿರಿ.. ಈವಾಗ ಬಿಸಿ ಬಿಸಿಯಾದ ಪಡ್ಡು ರೆಡಿ

ಮಾವಿನ ಕಾಯಿ ಚಟ್ನಿ: ಕಾಯಿತುರಿ 1/2 ಕಪ್, ಮಾವಿನ ಕಾಯಿ ಕಟ್ ಮಾಡಿದ್ದು 5 ತುಂಡು, ಹಸಿಮೆಣಸು 3, ಉಪ್ಪು ರುಚಿಗೆ ತಕ್ಕಷ್ಟು. ಜಾರ್ ಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಬಿಸಿ ಬಿಸಿ ಪಡ್ಡು ಮಾವಿನ ಕಾಯಿ ಚಟ್ನಿ ಜೊತೆ ಸವಿಯಿರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

1 minute ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

12 minutes ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

3 hours ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

8 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

8 hours ago