Advertisement
ಅನುಕ್ರಮ

ಹೊಸರುಚಿ | ಹರಿವೆ ಸೊಪ್ಪು ಹಲಸಿನ ಬೀಜದ ಪಲ್ಯ

Share

ಹರಿವೆ ಸೊಪ್ಪು ಹಲಸಿನ ಬೀಜದ ಪಲ್ಯಕ್ಕೆ ಬೇಕಾಗುವ ಸಾಮಗ್ರಿಗಳು :  ಹರಿವೆ ಸೊಪ್ಪು 2ಕಪ್, ಹಲಸಿನ ಬೀಜ 8, ಬೆಲ್ಲ ರುಚಿಗೆ ತಕ್ಕಷ್ಟು, ಉಪ್ಪು ರುಚಿಗೆ ತಕ್ಕಷ್ಟು, ಅರಸಿನ ಹುಡಿ.1/4ಚಮಚ, ಮೆಣಸಿನ ಪುಡಿ 1/4ಚಮಚ, ಕಾಯಿತುರಿ.  ಒಗ್ಗರಣೆ ಗೆ : ಸಾಸಿವೆ, ಉದ್ದಿನ ಬೇಳೆ,ಎಣ್ಣೆ ,ಕೆಂಪು ಮೆಣಸು.ಕರಿಬೇವಿನ ಸೊಪ್ಪು.

ಮಾಡುವ ವಿಧಾನ :  ಮೊದಲು ಹರಿವೆ ಸೊಪ್ಪನ್ನ ಚೆನ್ನಾಗಿ ತೊಳೆದು ಕ್ಲಿನ್ ಮಾಡಿ. ಆ ನಂತರ ಚಿಕ್ಕದಾಗಿ ಕಟ್ ಮಾಡಿ ಅದರ ದಂಟನ್ನ ಕಟ್ ಮಾಡಿ ಹಾಕಿ ಸ್ವಲ್ಪ ನೀರು ಚಿಟಿಕೆ ಉಪ್ಪು ಹಾಕಿ ಇಡಿ. 10 ನಿಮಿಷದ ಬಳಿಕ ಉಪಯೋಗಿಸಿ.  ಹಲಸಿನ ಬೀಜದ ಸಿಪ್ಪೆ ತೆಗೆದು ತುಂಡು ಮಾಡಿ ಇಡಿ.  ಒಂದು ಬಾಣಲೆಗೆ ಎಣ್ಣೆ, ಸಾಸಿವೆ, ಉದ್ದಿನ ಬೇಳೆ,ಕೆಂಪು ಮೆಣಸು, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಮಾಡಿ.  ಹಲಸಿನ ಬೀಜವನ್ನು ಹಾಕಿ ಫ್ರೈ ಮಾಡಿ ನೀರು ಹಾಕಿ ಬೇಯಲುಬಿಡಿ. ನಂತರ ಸೊಪ್ಪು ಹಾಕಿ, ಉಪ್ಪು ,ಬೆಲ್ಲ ಅರಸಿನ, ಕೆಂಪು ಮೆಣಸಿನ ಪುಡಿ, ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಬೆಂದನಂತರ ಕಾಯಿ ತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.  ಪಲ್ಯ ರೆಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

9 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

18 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

22 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago