Advertisement
ಅನುಕ್ರಮ

ಹೊಸರುಚಿ | ಹರಿವೆ ಸೊಪ್ಪು ಹಲಸಿನ ಬೀಜದ ಪಲ್ಯ

Share

ಹರಿವೆ ಸೊಪ್ಪು ಹಲಸಿನ ಬೀಜದ ಪಲ್ಯಕ್ಕೆ ಬೇಕಾಗುವ ಸಾಮಗ್ರಿಗಳು :  ಹರಿವೆ ಸೊಪ್ಪು 2ಕಪ್, ಹಲಸಿನ ಬೀಜ 8, ಬೆಲ್ಲ ರುಚಿಗೆ ತಕ್ಕಷ್ಟು, ಉಪ್ಪು ರುಚಿಗೆ ತಕ್ಕಷ್ಟು, ಅರಸಿನ ಹುಡಿ.1/4ಚಮಚ, ಮೆಣಸಿನ ಪುಡಿ 1/4ಚಮಚ, ಕಾಯಿತುರಿ.  ಒಗ್ಗರಣೆ ಗೆ : ಸಾಸಿವೆ, ಉದ್ದಿನ ಬೇಳೆ,ಎಣ್ಣೆ ,ಕೆಂಪು ಮೆಣಸು.ಕರಿಬೇವಿನ ಸೊಪ್ಪು.

ಮಾಡುವ ವಿಧಾನ :  ಮೊದಲು ಹರಿವೆ ಸೊಪ್ಪನ್ನ ಚೆನ್ನಾಗಿ ತೊಳೆದು ಕ್ಲಿನ್ ಮಾಡಿ. ಆ ನಂತರ ಚಿಕ್ಕದಾಗಿ ಕಟ್ ಮಾಡಿ ಅದರ ದಂಟನ್ನ ಕಟ್ ಮಾಡಿ ಹಾಕಿ ಸ್ವಲ್ಪ ನೀರು ಚಿಟಿಕೆ ಉಪ್ಪು ಹಾಕಿ ಇಡಿ. 10 ನಿಮಿಷದ ಬಳಿಕ ಉಪಯೋಗಿಸಿ.  ಹಲಸಿನ ಬೀಜದ ಸಿಪ್ಪೆ ತೆಗೆದು ತುಂಡು ಮಾಡಿ ಇಡಿ.  ಒಂದು ಬಾಣಲೆಗೆ ಎಣ್ಣೆ, ಸಾಸಿವೆ, ಉದ್ದಿನ ಬೇಳೆ,ಕೆಂಪು ಮೆಣಸು, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಮಾಡಿ.  ಹಲಸಿನ ಬೀಜವನ್ನು ಹಾಕಿ ಫ್ರೈ ಮಾಡಿ ನೀರು ಹಾಕಿ ಬೇಯಲುಬಿಡಿ. ನಂತರ ಸೊಪ್ಪು ಹಾಕಿ, ಉಪ್ಪು ,ಬೆಲ್ಲ ಅರಸಿನ, ಕೆಂಪು ಮೆಣಸಿನ ಪುಡಿ, ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಬೆಂದನಂತರ ಕಾಯಿ ತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.  ಪಲ್ಯ ರೆಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

13 minutes ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

9 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

16 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago