Advertisement
ಅನುಕ್ರಮ

ಹೊಸರುಚಿ | ಹಲಸಿನ ಬೀಜ ಕ್ಯಾಬೇಜ್ ಪಕೋಡಾ

Share

ಹಲಸಿನ ಬೀಜ ಕ್ಯಾಬೇಜ್ ಪಕೋಡಾ ಕ್ಕೆ  ಬೇಕಾಗುವ ಸಾಮಗ್ರಿಗಳು ಹಲಸಿನ ಬೀಜ 1 ಕಪ್ ಜಜ್ಜಿ ಸಿಪ್ಪೆ ತೆಗೆದು ಕ್ಲೀನ್ ಮಾಡಿ ಬೇಯಿಸಿ ಇಟ್ಟು ಕೊಳ್ಳಿ.
ಕ್ಯಾಬೇಜ್ 1/2 ಕಪ್ ,  ಈರುಳ್ಳಿ ಚಿಕ್ಕದು 1 ತೆಳ್ಳಗೆ ಕಟ್ ಮಾಡಿ,  ಜೀರಿಗೆ 1 ಚಮಚ, ಓಂ ಕಾಳು 1/4 ಚಮಚ, ಮೆಣಸಿನ ಪುಡಿ 1 ಚಮಚ, ಅರಿಸಿನ ಪುಡಿ ಸ್ವಲ್ಪ,
ಅಕ್ಕಿ ಹುಡಿ 6 ಚಮಚ, ಕಾರ್ನ್ ಫ್ಲೋರ್ 1/4 ಕಪ್, ಕಡಲೆ ಹಿಟ್ಟು 1/4 ಕಪ್ , ಸ್ವಲ್ಪ ನೀರು ಸೇರಿಸಿ, ಕರಿಬೇವಿನ ಸೊಪ್ಪು ಚಿಕ್ಕ ದಾಗಿ ಕಟ್ ಮಾಡಿ, ಉಪ್ಪು ರುಚಿಗೆ ತಕ್ಕಷ್ಟು,  ಕರಿಯಲು ಎಣ್ಣೆ.

ಮಾಡುವ ವಿಧಾನ : ಒಂದು ಪಾತ್ರೆಗೆ ಕ್ಯಾಬೇಜ್ ಚಿಕ್ಕ ದಾಗಿ ಕಟ್ ಮಾಡಿ ತೊಳೆದು ಹಾಕಿ , ಈರುಳ್ಳಿ ಕಟ್ ಮಾಡಿ ಹಾಕಿ ಕರಿಬೇವಿನ ಸೊಪ್ಪು, ಜೀರಿಗೆ, ಓಂ ಕಾಳು, ಮೆಣಸಿನ ಪುಡಿ, ಅರಿಸಿನ ಪುಡಿ, ಅಕ್ಕಿ ಹುಡಿ, ಕಡಲೆ ಹಿಟ್ಟು, ಕಾರ್ನ್ ಫ್ಲೋರ್, ಉಪ್ಪು ರುಚಿಗೆ ತಕ್ಕಷ್ಟು, ನೀರು ಸ್ವಲ್ಪ ಬೇಯಿಸಿ ಇಟ್ಟು ಕೊಂಡ ಹಲಸಿನ ಬೀಜ ಪುಡಿ ಮಾಡಿ ಹಾಕಿ.  ಇವುಗಳನ್ನು ಚೆನ್ನಾಗಿ ಮಿಕ್ಸ್ ಮಾಡಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ ಈವಾಗ ಬಿಸಿ ಬಿಸಿಯಾದ ಪಕೋಡ ರೆಡಿ ನಿಮಗೆ ಇಷ್ಟವಾದ ಚಟ್ನಿ ಜೊತೆ ಸಾಸ್ ಜೊತೆ, ಅಥವಾ ಹಾಗೆ ಕೂಡಾ ತಿನ್ನಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

1 hour ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

1 hour ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

2 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

2 hours ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

2 hours ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

2 hours ago