Advertisement
ಅನುಕ್ರಮ

ಹೊಸರುಚಿ | ಹಲಸಿನ ಬೀಜ ಕ್ಯಾಬೇಜ್ ಪಕೋಡಾ

Share

ಹಲಸಿನ ಬೀಜ ಕ್ಯಾಬೇಜ್ ಪಕೋಡಾ ಕ್ಕೆ  ಬೇಕಾಗುವ ಸಾಮಗ್ರಿಗಳು ಹಲಸಿನ ಬೀಜ 1 ಕಪ್ ಜಜ್ಜಿ ಸಿಪ್ಪೆ ತೆಗೆದು ಕ್ಲೀನ್ ಮಾಡಿ ಬೇಯಿಸಿ ಇಟ್ಟು ಕೊಳ್ಳಿ.
ಕ್ಯಾಬೇಜ್ 1/2 ಕಪ್ ,  ಈರುಳ್ಳಿ ಚಿಕ್ಕದು 1 ತೆಳ್ಳಗೆ ಕಟ್ ಮಾಡಿ,  ಜೀರಿಗೆ 1 ಚಮಚ, ಓಂ ಕಾಳು 1/4 ಚಮಚ, ಮೆಣಸಿನ ಪುಡಿ 1 ಚಮಚ, ಅರಿಸಿನ ಪುಡಿ ಸ್ವಲ್ಪ,
ಅಕ್ಕಿ ಹುಡಿ 6 ಚಮಚ, ಕಾರ್ನ್ ಫ್ಲೋರ್ 1/4 ಕಪ್, ಕಡಲೆ ಹಿಟ್ಟು 1/4 ಕಪ್ , ಸ್ವಲ್ಪ ನೀರು ಸೇರಿಸಿ, ಕರಿಬೇವಿನ ಸೊಪ್ಪು ಚಿಕ್ಕ ದಾಗಿ ಕಟ್ ಮಾಡಿ, ಉಪ್ಪು ರುಚಿಗೆ ತಕ್ಕಷ್ಟು,  ಕರಿಯಲು ಎಣ್ಣೆ.

Advertisement

ಮಾಡುವ ವಿಧಾನ : ಒಂದು ಪಾತ್ರೆಗೆ ಕ್ಯಾಬೇಜ್ ಚಿಕ್ಕ ದಾಗಿ ಕಟ್ ಮಾಡಿ ತೊಳೆದು ಹಾಕಿ , ಈರುಳ್ಳಿ ಕಟ್ ಮಾಡಿ ಹಾಕಿ ಕರಿಬೇವಿನ ಸೊಪ್ಪು, ಜೀರಿಗೆ, ಓಂ ಕಾಳು, ಮೆಣಸಿನ ಪುಡಿ, ಅರಿಸಿನ ಪುಡಿ, ಅಕ್ಕಿ ಹುಡಿ, ಕಡಲೆ ಹಿಟ್ಟು, ಕಾರ್ನ್ ಫ್ಲೋರ್, ಉಪ್ಪು ರುಚಿಗೆ ತಕ್ಕಷ್ಟು, ನೀರು ಸ್ವಲ್ಪ ಬೇಯಿಸಿ ಇಟ್ಟು ಕೊಂಡ ಹಲಸಿನ ಬೀಜ ಪುಡಿ ಮಾಡಿ ಹಾಕಿ.  ಇವುಗಳನ್ನು ಚೆನ್ನಾಗಿ ಮಿಕ್ಸ್ ಮಾಡಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ ಈವಾಗ ಬಿಸಿ ಬಿಸಿಯಾದ ಪಕೋಡ ರೆಡಿ ನಿಮಗೆ ಇಷ್ಟವಾದ ಚಟ್ನಿ ಜೊತೆ ಸಾಸ್ ಜೊತೆ, ಅಥವಾ ಹಾಗೆ ಕೂಡಾ ತಿನ್ನಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

7 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

21 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

21 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

1 day ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

1 day ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

2 days ago