Advertisement
ಅನುಕ್ರಮ

ಹೊಸರುಚಿ | ಹಲಸಿನ ಬೀಜ ಕ್ಯಾಬೇಜ್ ಪಕೋಡಾ

Share

ಹಲಸಿನ ಬೀಜ ಕ್ಯಾಬೇಜ್ ಪಕೋಡಾ ಕ್ಕೆ  ಬೇಕಾಗುವ ಸಾಮಗ್ರಿಗಳು ಹಲಸಿನ ಬೀಜ 1 ಕಪ್ ಜಜ್ಜಿ ಸಿಪ್ಪೆ ತೆಗೆದು ಕ್ಲೀನ್ ಮಾಡಿ ಬೇಯಿಸಿ ಇಟ್ಟು ಕೊಳ್ಳಿ.
ಕ್ಯಾಬೇಜ್ 1/2 ಕಪ್ ,  ಈರುಳ್ಳಿ ಚಿಕ್ಕದು 1 ತೆಳ್ಳಗೆ ಕಟ್ ಮಾಡಿ,  ಜೀರಿಗೆ 1 ಚಮಚ, ಓಂ ಕಾಳು 1/4 ಚಮಚ, ಮೆಣಸಿನ ಪುಡಿ 1 ಚಮಚ, ಅರಿಸಿನ ಪುಡಿ ಸ್ವಲ್ಪ,
ಅಕ್ಕಿ ಹುಡಿ 6 ಚಮಚ, ಕಾರ್ನ್ ಫ್ಲೋರ್ 1/4 ಕಪ್, ಕಡಲೆ ಹಿಟ್ಟು 1/4 ಕಪ್ , ಸ್ವಲ್ಪ ನೀರು ಸೇರಿಸಿ, ಕರಿಬೇವಿನ ಸೊಪ್ಪು ಚಿಕ್ಕ ದಾಗಿ ಕಟ್ ಮಾಡಿ, ಉಪ್ಪು ರುಚಿಗೆ ತಕ್ಕಷ್ಟು,  ಕರಿಯಲು ಎಣ್ಣೆ.

ಮಾಡುವ ವಿಧಾನ : ಒಂದು ಪಾತ್ರೆಗೆ ಕ್ಯಾಬೇಜ್ ಚಿಕ್ಕ ದಾಗಿ ಕಟ್ ಮಾಡಿ ತೊಳೆದು ಹಾಕಿ , ಈರುಳ್ಳಿ ಕಟ್ ಮಾಡಿ ಹಾಕಿ ಕರಿಬೇವಿನ ಸೊಪ್ಪು, ಜೀರಿಗೆ, ಓಂ ಕಾಳು, ಮೆಣಸಿನ ಪುಡಿ, ಅರಿಸಿನ ಪುಡಿ, ಅಕ್ಕಿ ಹುಡಿ, ಕಡಲೆ ಹಿಟ್ಟು, ಕಾರ್ನ್ ಫ್ಲೋರ್, ಉಪ್ಪು ರುಚಿಗೆ ತಕ್ಕಷ್ಟು, ನೀರು ಸ್ವಲ್ಪ ಬೇಯಿಸಿ ಇಟ್ಟು ಕೊಂಡ ಹಲಸಿನ ಬೀಜ ಪುಡಿ ಮಾಡಿ ಹಾಕಿ.  ಇವುಗಳನ್ನು ಚೆನ್ನಾಗಿ ಮಿಕ್ಸ್ ಮಾಡಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ ಈವಾಗ ಬಿಸಿ ಬಿಸಿಯಾದ ಪಕೋಡ ರೆಡಿ ನಿಮಗೆ ಇಷ್ಟವಾದ ಚಟ್ನಿ ಜೊತೆ ಸಾಸ್ ಜೊತೆ, ಅಥವಾ ಹಾಗೆ ಕೂಡಾ ತಿನ್ನಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

10 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago