Advertisement
Opinion

ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ

Share

ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ ಈಗ ಬೇಡಿಕೆಯ ಹಣ್ಣಾಗಿದೆ. ಇದೀಗ ಹಲಸಿನ ಬೀಜವೂ ವಿವಿಧ ಖಾದ್ಯವಾಗಿ ಅಡುಗೆ ಮನೆಯಲ್ಲಿ ಸದ್ದಾಗುತ್ತಿದೆ. ಹಲಸಿನ ಬೀಜದ ಖಾರಾ ಸೇವ್‌ ಬಗ್ಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿಯ ಗೌತಮ್‌ ಐತಾಳ ಅವರು ಈ ಬಗ್ಗೆ ಅನುಭವ ಹಂಚಿಕೊಂಡಿದ್ದಾರೆ. ಬಹಳ ರುಚಿಕರವಾಗಿದೆ ಎಂದು ಹೇಳಿದ್ದಾರೆ.

Advertisement
Advertisement

ಹಲಸಿನ ಬೀಜವನ್ನು ಬೇಯಿಸಿ ಕಡಲೆ ಹಿಟ್ಟು ಮತ್ತು ಸ್ವಲ್ಪ ಅಕ್ಕಿ ಹಿಟ್ಟು ಹಾಕಿ ಕಲಸಿ ನಂತರ ಎಣ್ಣೆಯಲ್ಲಿ ಕರಿದಿದ್ದೇವೆ. ಮೊದಲ ಪ್ರಯತ್ನ ಇದಾಗಿದೆ. ಇನ್ನೂ ಸುಧಾರಿಸಬಹುದುಎಂದಿದ್ದಾರೆ.ಹಲಸಿನ ಬೀಜದ ಪೌಡರ್ ಸಿಕ್ಕಿದರೆ ಮತ್ತಷ್ಟುರುಚಿಕರವಾಗಿ ಮಾಡಬಹುದು ಎಂದು ಹೇಳಿದ್ದಾರೆ.

ಹಲಸಿನ ಬೀಜವನ್ನು ಬೇಯಿಸಿ ಗೋದಿ ಹಿಟ್ಟನ್ನು ಮಾಡಿಕೊಂಡು ಸ್ಮಾಷ್ ಮಾಡಿಕೊಳ್ಳಬೇಕು. ದೊಡ್ಡ ತುಂಡುಗಳು ಹಾಗೆ ಉಳಿದರೆ ಮಿಕ್ಸಿ ಗೆ ಅಥವಾ ಗ್ರೈಂಡರ್ ಗೆ ಹಾಕಿ ರುಬ್ಬಿ ಕೊಳ್ಳಬಹುದು. ನೀರು ನೋಡಿಕೊಂಡು ಹಾಕಬೇಕು ಎಂದು ಮಾಹಿತಿ ನೀಡಿದ್ದಾರೆ. ಕೋಡುಬಳೆ ಕೂಡಾ ಮಾಡಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ. ನೀವೂ ಈ ಬಗ್ಗೆ ಪ್ರಯತ್ನ ಮಾಡಿ. ಹೊಸ ವಿಧಾನ ಇದ್ದರೆ ಇತರರಿಗೂ ಹೇಳಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

6 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

13 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

20 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

20 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

21 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

21 hours ago