Opinion

ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ ಈಗ ಬೇಡಿಕೆಯ ಹಣ್ಣಾಗಿದೆ. ಇದೀಗ ಹಲಸಿನ ಬೀಜವೂ ವಿವಿಧ ಖಾದ್ಯವಾಗಿ ಅಡುಗೆ ಮನೆಯಲ್ಲಿ ಸದ್ದಾಗುತ್ತಿದೆ. ಹಲಸಿನ ಬೀಜದ ಖಾರಾ ಸೇವ್‌ ಬಗ್ಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿಯ ಗೌತಮ್‌ ಐತಾಳ ಅವರು ಈ ಬಗ್ಗೆ ಅನುಭವ ಹಂಚಿಕೊಂಡಿದ್ದಾರೆ. ಬಹಳ ರುಚಿಕರವಾಗಿದೆ ಎಂದು ಹೇಳಿದ್ದಾರೆ.

Advertisement
Advertisement

ಹಲಸಿನ ಬೀಜವನ್ನು ಬೇಯಿಸಿ ಕಡಲೆ ಹಿಟ್ಟು ಮತ್ತು ಸ್ವಲ್ಪ ಅಕ್ಕಿ ಹಿಟ್ಟು ಹಾಕಿ ಕಲಸಿ ನಂತರ ಎಣ್ಣೆಯಲ್ಲಿ ಕರಿದಿದ್ದೇವೆ. ಮೊದಲ ಪ್ರಯತ್ನ ಇದಾಗಿದೆ. ಇನ್ನೂ ಸುಧಾರಿಸಬಹುದುಎಂದಿದ್ದಾರೆ.ಹಲಸಿನ ಬೀಜದ ಪೌಡರ್ ಸಿಕ್ಕಿದರೆ ಮತ್ತಷ್ಟುರುಚಿಕರವಾಗಿ ಮಾಡಬಹುದು ಎಂದು ಹೇಳಿದ್ದಾರೆ.

ಹಲಸಿನ ಬೀಜವನ್ನು ಬೇಯಿಸಿ ಗೋದಿ ಹಿಟ್ಟನ್ನು ಮಾಡಿಕೊಂಡು ಸ್ಮಾಷ್ ಮಾಡಿಕೊಳ್ಳಬೇಕು. ದೊಡ್ಡ ತುಂಡುಗಳು ಹಾಗೆ ಉಳಿದರೆ ಮಿಕ್ಸಿ ಗೆ ಅಥವಾ ಗ್ರೈಂಡರ್ ಗೆ ಹಾಕಿ ರುಬ್ಬಿ ಕೊಳ್ಳಬಹುದು. ನೀರು ನೋಡಿಕೊಂಡು ಹಾಕಬೇಕು ಎಂದು ಮಾಹಿತಿ ನೀಡಿದ್ದಾರೆ. ಕೋಡುಬಳೆ ಕೂಡಾ ಮಾಡಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ. ನೀವೂ ಈ ಬಗ್ಗೆ ಪ್ರಯತ್ನ ಮಾಡಿ. ಹೊಸ ವಿಧಾನ ಇದ್ದರೆ ಇತರರಿಗೂ ಹೇಳಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

9 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

9 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

10 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

10 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

11 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

11 hours ago