Advertisement
Opinion

ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ

Share

ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ ಈಗ ಬೇಡಿಕೆಯ ಹಣ್ಣಾಗಿದೆ. ಇದೀಗ ಹಲಸಿನ ಬೀಜವೂ ವಿವಿಧ ಖಾದ್ಯವಾಗಿ ಅಡುಗೆ ಮನೆಯಲ್ಲಿ ಸದ್ದಾಗುತ್ತಿದೆ. ಹಲಸಿನ ಬೀಜದ ಖಾರಾ ಸೇವ್‌ ಬಗ್ಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿಯ ಗೌತಮ್‌ ಐತಾಳ ಅವರು ಈ ಬಗ್ಗೆ ಅನುಭವ ಹಂಚಿಕೊಂಡಿದ್ದಾರೆ. ಬಹಳ ರುಚಿಕರವಾಗಿದೆ ಎಂದು ಹೇಳಿದ್ದಾರೆ.

ಹಲಸಿನ ಬೀಜವನ್ನು ಬೇಯಿಸಿ ಕಡಲೆ ಹಿಟ್ಟು ಮತ್ತು ಸ್ವಲ್ಪ ಅಕ್ಕಿ ಹಿಟ್ಟು ಹಾಕಿ ಕಲಸಿ ನಂತರ ಎಣ್ಣೆಯಲ್ಲಿ ಕರಿದಿದ್ದೇವೆ. ಮೊದಲ ಪ್ರಯತ್ನ ಇದಾಗಿದೆ. ಇನ್ನೂ ಸುಧಾರಿಸಬಹುದುಎಂದಿದ್ದಾರೆ.ಹಲಸಿನ ಬೀಜದ ಪೌಡರ್ ಸಿಕ್ಕಿದರೆ ಮತ್ತಷ್ಟುರುಚಿಕರವಾಗಿ ಮಾಡಬಹುದು ಎಂದು ಹೇಳಿದ್ದಾರೆ.

ಹಲಸಿನ ಬೀಜವನ್ನು ಬೇಯಿಸಿ ಗೋದಿ ಹಿಟ್ಟನ್ನು ಮಾಡಿಕೊಂಡು ಸ್ಮಾಷ್ ಮಾಡಿಕೊಳ್ಳಬೇಕು. ದೊಡ್ಡ ತುಂಡುಗಳು ಹಾಗೆ ಉಳಿದರೆ ಮಿಕ್ಸಿ ಗೆ ಅಥವಾ ಗ್ರೈಂಡರ್ ಗೆ ಹಾಕಿ ರುಬ್ಬಿ ಕೊಳ್ಳಬಹುದು. ನೀರು ನೋಡಿಕೊಂಡು ಹಾಕಬೇಕು ಎಂದು ಮಾಹಿತಿ ನೀಡಿದ್ದಾರೆ. ಕೋಡುಬಳೆ ಕೂಡಾ ಮಾಡಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ. ನೀವೂ ಈ ಬಗ್ಗೆ ಪ್ರಯತ್ನ ಮಾಡಿ. ಹೊಸ ವಿಧಾನ ಇದ್ದರೆ ಇತರರಿಗೂ ಹೇಳಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

20 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago