Advertisement
Opinion

ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ

Share

ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ ಈಗ ಬೇಡಿಕೆಯ ಹಣ್ಣಾಗಿದೆ. ಇದೀಗ ಹಲಸಿನ ಬೀಜವೂ ವಿವಿಧ ಖಾದ್ಯವಾಗಿ ಅಡುಗೆ ಮನೆಯಲ್ಲಿ ಸದ್ದಾಗುತ್ತಿದೆ. ಹಲಸಿನ ಬೀಜದ ಖಾರಾ ಸೇವ್‌ ಬಗ್ಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿಯ ಗೌತಮ್‌ ಐತಾಳ ಅವರು ಈ ಬಗ್ಗೆ ಅನುಭವ ಹಂಚಿಕೊಂಡಿದ್ದಾರೆ. ಬಹಳ ರುಚಿಕರವಾಗಿದೆ ಎಂದು ಹೇಳಿದ್ದಾರೆ.

ಹಲಸಿನ ಬೀಜವನ್ನು ಬೇಯಿಸಿ ಕಡಲೆ ಹಿಟ್ಟು ಮತ್ತು ಸ್ವಲ್ಪ ಅಕ್ಕಿ ಹಿಟ್ಟು ಹಾಕಿ ಕಲಸಿ ನಂತರ ಎಣ್ಣೆಯಲ್ಲಿ ಕರಿದಿದ್ದೇವೆ. ಮೊದಲ ಪ್ರಯತ್ನ ಇದಾಗಿದೆ. ಇನ್ನೂ ಸುಧಾರಿಸಬಹುದುಎಂದಿದ್ದಾರೆ.ಹಲಸಿನ ಬೀಜದ ಪೌಡರ್ ಸಿಕ್ಕಿದರೆ ಮತ್ತಷ್ಟುರುಚಿಕರವಾಗಿ ಮಾಡಬಹುದು ಎಂದು ಹೇಳಿದ್ದಾರೆ.

Advertisement

ಹಲಸಿನ ಬೀಜವನ್ನು ಬೇಯಿಸಿ ಗೋದಿ ಹಿಟ್ಟನ್ನು ಮಾಡಿಕೊಂಡು ಸ್ಮಾಷ್ ಮಾಡಿಕೊಳ್ಳಬೇಕು. ದೊಡ್ಡ ತುಂಡುಗಳು ಹಾಗೆ ಉಳಿದರೆ ಮಿಕ್ಸಿ ಗೆ ಅಥವಾ ಗ್ರೈಂಡರ್ ಗೆ ಹಾಕಿ ರುಬ್ಬಿ ಕೊಳ್ಳಬಹುದು. ನೀರು ನೋಡಿಕೊಂಡು ಹಾಕಬೇಕು ಎಂದು ಮಾಹಿತಿ ನೀಡಿದ್ದಾರೆ. ಕೋಡುಬಳೆ ಕೂಡಾ ಮಾಡಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ. ನೀವೂ ಈ ಬಗ್ಗೆ ಪ್ರಯತ್ನ ಮಾಡಿ. ಹೊಸ ವಿಧಾನ ಇದ್ದರೆ ಇತರರಿಗೂ ಹೇಳಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

15 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

17 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

24 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago