Advertisement
ಅನುಕ್ರಮ

ಹೊಸರುಚಿ | ಹಲಸಿನ ಬೀಜದ ಪರೋಟ

Share

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ ಬೀಜ 1 ಕಪ್ , ಆಲೂಗಡ್ಡೆ 1 ಸಿಪ್ಪೆ ತೆಗೆದು ಇಟ್ಟುಕೊಳ್ಳಿ. ಇವುಗಳನ್ನು ಕುಕ್ಕರ್ ಗೆ ಹಾಕಿ ಬೇಯಿಸಿ ಕೊಳ್ಳಿ. ನಂತರ ನೀರು ಸೋಸಿ ನುಣ್ಣಗೆ ಪುಡಿ ಮಾಡಿ ಇಟ್ಟುಕೊಳ್ಳಿ .  ಒಂದು ಪಾತ್ರೆಗೆ ಈರುಳ್ಳಿ 1 ಚಿಕ್ಕ ದಾಗಿ ಕಟ್ ಮಾಡಿ ಹಾಕಿ, ಹಸಿಮೆಣಸಿನ ಕಾಯಿ,1 ಚಿಕ್ಕ ದಾಗಿ ಕಟ್ ಮಾಡಿ ಹಾಕಿ, ಕೊತ್ತಂಬರಿ ಸೊಪ್ಪು, ಜೀರಿಗೆ 1/4 ಚಮಚ, ಜೀರಿಗೆ ಪುಡಿ 1/4 ಚಮಚ, ಕೊತ್ತಂಬರಿ ಪುಡಿ 1/2 ಚಮಚ, ಚಾಟ್ ಮಸಾಲ 1/2 ಚಮಚ, ಗರಂ ಮಸಾಲ 1/4 ಚಮಚ, ಉಪ್ಪು ರುಚಿಗೆ ತಕ್ಕಷ್ಟು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ . ನಂತರ ಉಡುಗೆಗಳನ್ನು ಮಾಡಿ ಇಟ್ಟುಕೊಳ್ಳಿ.

ಹಿಟ್ಟು ಕಲೆಸಿ ಕೊಳ್ಳಲು: ಗೋಧಿ ಹಿಟ್ಟು, ಉಪ್ಪು ರುಚಿಗೆ ತಕ್ಕಷ್ಟು, ನೀರು ಸೇರಿಸಿ ಹಿಟ್ಟನ್ನು ಮೃದುವಾಗಿ ಕಲೆಸಿ. ನಂತರ ಉಡುಗೆಗಳನ್ನು ಮಾಡಿ ಇಟ್ಟುಕೊಳ್ಳಿ.  ನಂತರ ಸ್ವಲ್ಪ ಲಟ್ಟಿಸಿ, ಉಂಡೆ ಇಟ್ಟು ಕವರ್ ಮಾಡಿ ನಂತರ ಲಟ್ಟಿಸಿ. ಕಾದ ತವಾ ದಲ್ಲಿ ಎರಡು ಬದಿ ತುಪ್ಪ ಹಾಕಿ ಬೇಯಿಸಿಕೊಳ್ಳಿ.
ನಿಮಗೆ ಇಷ್ಟವಾದ ಚಟ್ನಿ ಜೊತೆ ಸವಿಯಿರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

10 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

12 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

23 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

23 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 day ago