Advertisement
ಅನುಕ್ರಮ

ಹೊಸರುಚಿ | ಹಲಸಿನ ಬೀಜದ ಪರೋಟ

Share

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ ಬೀಜ 1 ಕಪ್ , ಆಲೂಗಡ್ಡೆ 1 ಸಿಪ್ಪೆ ತೆಗೆದು ಇಟ್ಟುಕೊಳ್ಳಿ. ಇವುಗಳನ್ನು ಕುಕ್ಕರ್ ಗೆ ಹಾಕಿ ಬೇಯಿಸಿ ಕೊಳ್ಳಿ. ನಂತರ ನೀರು ಸೋಸಿ ನುಣ್ಣಗೆ ಪುಡಿ ಮಾಡಿ ಇಟ್ಟುಕೊಳ್ಳಿ .  ಒಂದು ಪಾತ್ರೆಗೆ ಈರುಳ್ಳಿ 1 ಚಿಕ್ಕ ದಾಗಿ ಕಟ್ ಮಾಡಿ ಹಾಕಿ, ಹಸಿಮೆಣಸಿನ ಕಾಯಿ,1 ಚಿಕ್ಕ ದಾಗಿ ಕಟ್ ಮಾಡಿ ಹಾಕಿ, ಕೊತ್ತಂಬರಿ ಸೊಪ್ಪು, ಜೀರಿಗೆ 1/4 ಚಮಚ, ಜೀರಿಗೆ ಪುಡಿ 1/4 ಚಮಚ, ಕೊತ್ತಂಬರಿ ಪುಡಿ 1/2 ಚಮಚ, ಚಾಟ್ ಮಸಾಲ 1/2 ಚಮಚ, ಗರಂ ಮಸಾಲ 1/4 ಚಮಚ, ಉಪ್ಪು ರುಚಿಗೆ ತಕ್ಕಷ್ಟು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ . ನಂತರ ಉಡುಗೆಗಳನ್ನು ಮಾಡಿ ಇಟ್ಟುಕೊಳ್ಳಿ.

ಹಿಟ್ಟು ಕಲೆಸಿ ಕೊಳ್ಳಲು: ಗೋಧಿ ಹಿಟ್ಟು, ಉಪ್ಪು ರುಚಿಗೆ ತಕ್ಕಷ್ಟು, ನೀರು ಸೇರಿಸಿ ಹಿಟ್ಟನ್ನು ಮೃದುವಾಗಿ ಕಲೆಸಿ. ನಂತರ ಉಡುಗೆಗಳನ್ನು ಮಾಡಿ ಇಟ್ಟುಕೊಳ್ಳಿ.  ನಂತರ ಸ್ವಲ್ಪ ಲಟ್ಟಿಸಿ, ಉಂಡೆ ಇಟ್ಟು ಕವರ್ ಮಾಡಿ ನಂತರ ಲಟ್ಟಿಸಿ. ಕಾದ ತವಾ ದಲ್ಲಿ ಎರಡು ಬದಿ ತುಪ್ಪ ಹಾಕಿ ಬೇಯಿಸಿಕೊಳ್ಳಿ.
ನಿಮಗೆ ಇಷ್ಟವಾದ ಚಟ್ನಿ ಜೊತೆ ಸವಿಯಿರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

6 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

15 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

15 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

15 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago