Advertisement
ಅನುಕ್ರಮ

ಹೊಸರುಚಿ | ಹಲಸಿನ ಬೀಜದ ಪರೋಟ

Share

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ ಬೀಜ 1 ಕಪ್ , ಆಲೂಗಡ್ಡೆ 1 ಸಿಪ್ಪೆ ತೆಗೆದು ಇಟ್ಟುಕೊಳ್ಳಿ. ಇವುಗಳನ್ನು ಕುಕ್ಕರ್ ಗೆ ಹಾಕಿ ಬೇಯಿಸಿ ಕೊಳ್ಳಿ. ನಂತರ ನೀರು ಸೋಸಿ ನುಣ್ಣಗೆ ಪುಡಿ ಮಾಡಿ ಇಟ್ಟುಕೊಳ್ಳಿ .  ಒಂದು ಪಾತ್ರೆಗೆ ಈರುಳ್ಳಿ 1 ಚಿಕ್ಕ ದಾಗಿ ಕಟ್ ಮಾಡಿ ಹಾಕಿ, ಹಸಿಮೆಣಸಿನ ಕಾಯಿ,1 ಚಿಕ್ಕ ದಾಗಿ ಕಟ್ ಮಾಡಿ ಹಾಕಿ, ಕೊತ್ತಂಬರಿ ಸೊಪ್ಪು, ಜೀರಿಗೆ 1/4 ಚಮಚ, ಜೀರಿಗೆ ಪುಡಿ 1/4 ಚಮಚ, ಕೊತ್ತಂಬರಿ ಪುಡಿ 1/2 ಚಮಚ, ಚಾಟ್ ಮಸಾಲ 1/2 ಚಮಚ, ಗರಂ ಮಸಾಲ 1/4 ಚಮಚ, ಉಪ್ಪು ರುಚಿಗೆ ತಕ್ಕಷ್ಟು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ . ನಂತರ ಉಡುಗೆಗಳನ್ನು ಮಾಡಿ ಇಟ್ಟುಕೊಳ್ಳಿ.

ಹಿಟ್ಟು ಕಲೆಸಿ ಕೊಳ್ಳಲು: ಗೋಧಿ ಹಿಟ್ಟು, ಉಪ್ಪು ರುಚಿಗೆ ತಕ್ಕಷ್ಟು, ನೀರು ಸೇರಿಸಿ ಹಿಟ್ಟನ್ನು ಮೃದುವಾಗಿ ಕಲೆಸಿ. ನಂತರ ಉಡುಗೆಗಳನ್ನು ಮಾಡಿ ಇಟ್ಟುಕೊಳ್ಳಿ.  ನಂತರ ಸ್ವಲ್ಪ ಲಟ್ಟಿಸಿ, ಉಂಡೆ ಇಟ್ಟು ಕವರ್ ಮಾಡಿ ನಂತರ ಲಟ್ಟಿಸಿ. ಕಾದ ತವಾ ದಲ್ಲಿ ಎರಡು ಬದಿ ತುಪ್ಪ ಹಾಕಿ ಬೇಯಿಸಿಕೊಳ್ಳಿ.
ನಿಮಗೆ ಇಷ್ಟವಾದ ಚಟ್ನಿ ಜೊತೆ ಸವಿಯಿರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

4 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

11 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

11 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

18 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

20 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago