ಹಲಸಿನ ಬೀಜದ ಅಂಬೋಡೆಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಬೀಜ 1.1/4 ಕಪ್, ಉದ್ದಿನ ಬೇಳೆ 6 ಚಮಚ (ನೆನೆ ಹಾಕಿ ಇಟ್ಟುಕೊಳ್ಳಿ.), ಶುಂಠಿ 1 ಇಂಚು, ಓಂ ಕಾಳು 1/2 ಚಮಚ, ಕರಿಬೇವಿನ ಸೊಪ್ಪು, ಕಾಯಿತುರಿ 2 ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಹಸಿಮೆಣಸಿನ ಕಾಯಿ 2, ಕರಿಯಲು ಎಣ್ಣೆ.
ಮಾಡುವ ವಿಧಾನ: ಹಲಸಿನ ಬೀಜ ಜಜ್ಜಿ ಬೇಯಿಸಿ ಕೊಳ್ಳಿ. ಜಾರ್ ಗೆ ಬೇಯಿಸಿದ ಹಲಸಿನ ಬೀಜ ಹಸಿಮೆಣಸಿನ ಕಾಯಿ, ಶುಂಠಿ, ಉಪ್ಪು ರುಚಿಗೆ ತಕ್ಕಷ್ಟು, ತೊಳೆದು ಕೊಂಡ ಉದ್ದಿನ ಬೇಳೆ,ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಒಂದು ಪಾತ್ರೆಗೆ ಹಾಕಿ ಇದಕ್ಕೆ ಕರಿಬೇವಿನ ಸೊಪ್ಪು, ಓಂ ಕಾಳು, ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಕಾದ ಎಣ್ಣೆಯಲ್ಲಿ ಸ್ವಲ್ಪ ಸ್ವಲ್ಪ ಹಾಕಿ ಕೆಂಪಗೆ ಕರಿದು ತೆಗೆಯಿರಿ. ನಿಮಗೆ ಇಷ್ಟವಾದ ಚಟ್ನಿ, ಸಾಂಬಾರ್ ಜೊತೆ ಅಥವಾ ಹಾಗೆ ಕೂಡಾ ತಿನ್ನಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…