ಹಲಸಿನ ಬೀಜದ ಅಂಬೋಡೆಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಬೀಜ 1.1/4 ಕಪ್, ಉದ್ದಿನ ಬೇಳೆ 6 ಚಮಚ (ನೆನೆ ಹಾಕಿ ಇಟ್ಟುಕೊಳ್ಳಿ.), ಶುಂಠಿ 1 ಇಂಚು, ಓಂ ಕಾಳು 1/2 ಚಮಚ, ಕರಿಬೇವಿನ ಸೊಪ್ಪು, ಕಾಯಿತುರಿ 2 ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಹಸಿಮೆಣಸಿನ ಕಾಯಿ 2, ಕರಿಯಲು ಎಣ್ಣೆ.
ಮಾಡುವ ವಿಧಾನ: ಹಲಸಿನ ಬೀಜ ಜಜ್ಜಿ ಬೇಯಿಸಿ ಕೊಳ್ಳಿ. ಜಾರ್ ಗೆ ಬೇಯಿಸಿದ ಹಲಸಿನ ಬೀಜ ಹಸಿಮೆಣಸಿನ ಕಾಯಿ, ಶುಂಠಿ, ಉಪ್ಪು ರುಚಿಗೆ ತಕ್ಕಷ್ಟು, ತೊಳೆದು ಕೊಂಡ ಉದ್ದಿನ ಬೇಳೆ,ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಒಂದು ಪಾತ್ರೆಗೆ ಹಾಕಿ ಇದಕ್ಕೆ ಕರಿಬೇವಿನ ಸೊಪ್ಪು, ಓಂ ಕಾಳು, ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಕಾದ ಎಣ್ಣೆಯಲ್ಲಿ ಸ್ವಲ್ಪ ಸ್ವಲ್ಪ ಹಾಕಿ ಕೆಂಪಗೆ ಕರಿದು ತೆಗೆಯಿರಿ. ನಿಮಗೆ ಇಷ್ಟವಾದ ಚಟ್ನಿ, ಸಾಂಬಾರ್ ಜೊತೆ ಅಥವಾ ಹಾಗೆ ಕೂಡಾ ತಿನ್ನಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…