Advertisement
ಅನುಕ್ರಮ

ಹೊಸರುಚಿ | ಹಲಸಿನ ಬೀಜ ಮತ್ತು ಕಾಳು ಪಲ್ಯ

Share

ಹಲಸಿನ ಬೀಜ ಮತ್ತು ಕಾಳು ಪಲ್ಯ ಬೇಕಾಗುವ ಸಾಮಗ್ರಿಗಳು : ಹಲಸಿನ ಬೀಜ 3/4 ಕಪ್. ಜಜ್ಜಿ ಕ್ಲೀನ್ ಇಟ್ಟುಕೊಳ್ಳಿ . ಕಾಬೂಲ್ ಕಡಲೆ 3 ಚಮಚ,
ಕಪ್ಪು ಕಡಲೆ 3 ಚಮಚ, ಹುರುಳಿ ಕಾಳು 3 ಚಮಚ, ನೆಲಗಡಲೆ 2 ಚಮಚ ಕಾಳುಗಳನ್ನು ನೆನೆ ಹಾಕಿ – ನಂತರ ತೊಳೆದು ಇಟ್ಟುಕೊಳ್ಳಿ, ಕುಕ್ಕರ್ ಗೆ ನೀರು, ಉಪ್ಪು ಹಾಕಿ ಬೇಯಿಸಿ ಸೋಸಿ ಕೊಳ್ಳಿ.

ಫ್ರೈ ಮಾಡಿಕೊಳ್ಳಲು : ಕೊತ್ತಂಬರಿ ಬೀಜ 1 ಚಮಚ, ಉದ್ದಿನ ಬೇಳೆ ಸ್ವಲ್ಪ, ಕೆಂಪು ಮೆಣಸು 2, ಬೆಳ್ಳುಳ್ಳಿ 4 ಎಸಳು, ಈರುಳ್ಳಿ 1 ಚಿಕ್ಕದು, ಜೀರಿಗೆ ಕಾಯಿತುರಿ ಹಾಕಿ ಫ್ರೈ ಮಾಡಿ. ನಂತರ ಜಾರ್ ಗೆ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ.

ಮಾಡುವ ವಿಧಾನ: ಬಾಣಲೆಗೆ ಎಣ್ಣೆ, ಸಾಸಿವೆ ಉದ್ದಿನ ಬೇಳೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಹಾಕಿ ಒಗ್ಗರಣೆ ಚಟಪಟಾಯಿಸಿ ಇದಕ್ಕೆ ಬೇಯಿಸಿದ ಕಾಳು ಬೇಳೆ ಹಾಕಿ, ನಂತರ ಅರಿಸಿನ ಪುಡಿ, ಚಿಕ್ಕ ತುಂಡು ಬೆಲ್ಲ, ನಂತರ ರುಬ್ಬಿದ ಮಿಶ್ರಣವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.
ತುಪ್ಪ ಅನ್ನ ದ ಜೊತೆಗೆ ಸೂಪರ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago