Advertisement
ಅನುಕ್ರಮ

ಹೊಸರುಚಿ | ಹಲಸಿನ ಬೀಜ ಮತ್ತು ಕಾಳು ಪಲ್ಯ

Share

ಹಲಸಿನ ಬೀಜ ಮತ್ತು ಕಾಳು ಪಲ್ಯ ಬೇಕಾಗುವ ಸಾಮಗ್ರಿಗಳು : ಹಲಸಿನ ಬೀಜ 3/4 ಕಪ್. ಜಜ್ಜಿ ಕ್ಲೀನ್ ಇಟ್ಟುಕೊಳ್ಳಿ . ಕಾಬೂಲ್ ಕಡಲೆ 3 ಚಮಚ,
ಕಪ್ಪು ಕಡಲೆ 3 ಚಮಚ, ಹುರುಳಿ ಕಾಳು 3 ಚಮಚ, ನೆಲಗಡಲೆ 2 ಚಮಚ ಕಾಳುಗಳನ್ನು ನೆನೆ ಹಾಕಿ – ನಂತರ ತೊಳೆದು ಇಟ್ಟುಕೊಳ್ಳಿ, ಕುಕ್ಕರ್ ಗೆ ನೀರು, ಉಪ್ಪು ಹಾಕಿ ಬೇಯಿಸಿ ಸೋಸಿ ಕೊಳ್ಳಿ.

ಫ್ರೈ ಮಾಡಿಕೊಳ್ಳಲು : ಕೊತ್ತಂಬರಿ ಬೀಜ 1 ಚಮಚ, ಉದ್ದಿನ ಬೇಳೆ ಸ್ವಲ್ಪ, ಕೆಂಪು ಮೆಣಸು 2, ಬೆಳ್ಳುಳ್ಳಿ 4 ಎಸಳು, ಈರುಳ್ಳಿ 1 ಚಿಕ್ಕದು, ಜೀರಿಗೆ ಕಾಯಿತುರಿ ಹಾಕಿ ಫ್ರೈ ಮಾಡಿ. ನಂತರ ಜಾರ್ ಗೆ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ.

ಮಾಡುವ ವಿಧಾನ: ಬಾಣಲೆಗೆ ಎಣ್ಣೆ, ಸಾಸಿವೆ ಉದ್ದಿನ ಬೇಳೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಹಾಕಿ ಒಗ್ಗರಣೆ ಚಟಪಟಾಯಿಸಿ ಇದಕ್ಕೆ ಬೇಯಿಸಿದ ಕಾಳು ಬೇಳೆ ಹಾಕಿ, ನಂತರ ಅರಿಸಿನ ಪುಡಿ, ಚಿಕ್ಕ ತುಂಡು ಬೆಲ್ಲ, ನಂತರ ರುಬ್ಬಿದ ಮಿಶ್ರಣವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.
ತುಪ್ಪ ಅನ್ನ ದ ಜೊತೆಗೆ ಸೂಪರ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

4 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

18 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

18 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

19 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago