Advertisement
ಅನುಕ್ರಮ

ಹೊಸರುಚಿ | ಹಲಸಿನ ಬೀಜ ಮತ್ತು ಕಾಳು ಪಲ್ಯ

Share

ಹಲಸಿನ ಬೀಜ ಮತ್ತು ಕಾಳು ಪಲ್ಯ ಬೇಕಾಗುವ ಸಾಮಗ್ರಿಗಳು : ಹಲಸಿನ ಬೀಜ 3/4 ಕಪ್. ಜಜ್ಜಿ ಕ್ಲೀನ್ ಇಟ್ಟುಕೊಳ್ಳಿ . ಕಾಬೂಲ್ ಕಡಲೆ 3 ಚಮಚ,
ಕಪ್ಪು ಕಡಲೆ 3 ಚಮಚ, ಹುರುಳಿ ಕಾಳು 3 ಚಮಚ, ನೆಲಗಡಲೆ 2 ಚಮಚ ಕಾಳುಗಳನ್ನು ನೆನೆ ಹಾಕಿ – ನಂತರ ತೊಳೆದು ಇಟ್ಟುಕೊಳ್ಳಿ, ಕುಕ್ಕರ್ ಗೆ ನೀರು, ಉಪ್ಪು ಹಾಕಿ ಬೇಯಿಸಿ ಸೋಸಿ ಕೊಳ್ಳಿ.

ಫ್ರೈ ಮಾಡಿಕೊಳ್ಳಲು : ಕೊತ್ತಂಬರಿ ಬೀಜ 1 ಚಮಚ, ಉದ್ದಿನ ಬೇಳೆ ಸ್ವಲ್ಪ, ಕೆಂಪು ಮೆಣಸು 2, ಬೆಳ್ಳುಳ್ಳಿ 4 ಎಸಳು, ಈರುಳ್ಳಿ 1 ಚಿಕ್ಕದು, ಜೀರಿಗೆ ಕಾಯಿತುರಿ ಹಾಕಿ ಫ್ರೈ ಮಾಡಿ. ನಂತರ ಜಾರ್ ಗೆ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ.

ಮಾಡುವ ವಿಧಾನ: ಬಾಣಲೆಗೆ ಎಣ್ಣೆ, ಸಾಸಿವೆ ಉದ್ದಿನ ಬೇಳೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಹಾಕಿ ಒಗ್ಗರಣೆ ಚಟಪಟಾಯಿಸಿ ಇದಕ್ಕೆ ಬೇಯಿಸಿದ ಕಾಳು ಬೇಳೆ ಹಾಕಿ, ನಂತರ ಅರಿಸಿನ ಪುಡಿ, ಚಿಕ್ಕ ತುಂಡು ಬೆಲ್ಲ, ನಂತರ ರುಬ್ಬಿದ ಮಿಶ್ರಣವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.
ತುಪ್ಪ ಅನ್ನ ದ ಜೊತೆಗೆ ಸೂಪರ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

2 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

2 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

9 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

10 hours ago

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

12 hours ago