Advertisement
ಸುದ್ದಿಗಳು

ಹೊಸರುಚಿ | ಹಲಸಿನ ಬೀಜದ ರೊಟ್ಟಿ

Share

ಹಲಸಿನ ಬೀಜದ ರೊಟ್ಟಿ ಬೇಕಾಗುವ ಸಾಮಗ್ರಿಗಳು:  ಹಲಸಿನ ಬೀಜ 1ಕಪ್, ಅಕ್ಕಿ ಹುಡಿ 2 ಕಪ್, ಕಾಯಿ ತುರಿ 4 ಸ್ಪೂನ್, ಹಸಿಮೆಣಸು 2 ( ಬೇಕಿದ್ದರೆ ಜಾಸ್ತಿ ಹಾಕಬಹುದು). ಹಸಿ ಶುಂಠಿ (ಚಿಕ್ಕದಾಗಿ ಕಟ್ ಮಾಡಿ)1 ಸ್ಪೂನ್, ನೀರುಳ್ಳಿ 1/2 ಕಪ್, ಕರಿಬೇವಿನ ಸೊಪ್ಪು 6 ಸ್ಪೂನ್, ಅರಶಿನ ಹುಡಿ ಸ್ವಲ್ಪ, ಕೊತ್ತಂಬರಿ ಸೊಪ್ಪು 1 ಸ್ಪೂನ್,ಕೊತ್ತಂಬರಿ ಹುಡಿ. ಸ್ವಲ್ಪ ಜೀರಿಗೆ ಸ್ವಲ್ಪ 1 ಚಮಚ, ತುಪ್ಪ ಅಥವಾ ಎಣ್ಣೆ.

Advertisement

ಮಾಡುವ ವಿಧಾನ: ಜಜ್ಜಿದ ಹಲಸಿನ ಬೀಜವನ್ನು ಮೆತ್ತಗೆ ಬೇಯಿಸಿಕೊಳ್ಳಿ.  ನಂತರ ಕಾಯಿ ತುರಿ, ಮೆಣಸು, ಶುಂಠಿ ಹಾಕಿ ರುಬ್ಬಿಕೊಳ್ಳಿ.. ಇದಕ್ಕೆ ಅಕ್ಕಿ ಹುಡಿ, ನೀರುಳ್ಳಿ, ಕರಿಬೇವಿನ ಸೊಪ್ಪು, ಅರಶಿನ ಹುಡಿ, ಕೊತ್ತಂಬರಿ ಸೊಪ್ಪು, ಕೊತ್ತಂಬರಿ ಹುಡಿ, ಜೀರಿಗೆ, ಉಪ್ಪು ಎಲ್ಲವನ್ನೂ ಹಾಕಿ ಕಲಸಿಕೊಳ್ಳಿ. ಕಿತ್ತಳೆ ಗಾತ್ರದ ಉಂಡೆಯನ್ನು ಮಾಡಿ ಬಾಳೆಎಲೆಯ ತಳಭಾಗದಲ್ಲಿ ಕಿತ್ತಳೆ ಗಾತ್ರದ ಉಂಡೆಯನ್ನು ಹಾಕಿ ಇನ್ನೊಂದು ಎಲೆ ಇಂದ ಮುಚ್ಚಿ ಪೂರಿಯಂತೆ ಒತ್ತಿ. ಅಥವಾ ಕೈ ಯಲ್ಲಿ ತಟ್ಟ ಬಹುದು. ಕಾದ ಕಾವಲಿಯ ಮೇಲೆ ಹಾಕಿ ಬೇಯಿಸಿ ಬಾಳೆಎಲೆ ತೆಗೆದು ಎರಡು ಬದಿ ತುಪ್ಪ ಅಥವಾ ಎಣ್ಣೆ ಹಾಕಿ ಬೇಯಿಸಿಕೊಳ್ಳಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

52 minutes ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

9 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

14 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

15 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

15 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

23 hours ago