Advertisement
ಸುದ್ದಿಗಳು

ಹೊಸರುಚಿ | ಹಲಸಿನ ಬೀಜದ ರೊಟ್ಟಿ

Share

ಹಲಸಿನ ಬೀಜದ ರೊಟ್ಟಿ ಬೇಕಾಗುವ ಸಾಮಗ್ರಿಗಳು:  ಹಲಸಿನ ಬೀಜ 1ಕಪ್, ಅಕ್ಕಿ ಹುಡಿ 2 ಕಪ್, ಕಾಯಿ ತುರಿ 4 ಸ್ಪೂನ್, ಹಸಿಮೆಣಸು 2 ( ಬೇಕಿದ್ದರೆ ಜಾಸ್ತಿ ಹಾಕಬಹುದು). ಹಸಿ ಶುಂಠಿ (ಚಿಕ್ಕದಾಗಿ ಕಟ್ ಮಾಡಿ)1 ಸ್ಪೂನ್, ನೀರುಳ್ಳಿ 1/2 ಕಪ್, ಕರಿಬೇವಿನ ಸೊಪ್ಪು 6 ಸ್ಪೂನ್, ಅರಶಿನ ಹುಡಿ ಸ್ವಲ್ಪ, ಕೊತ್ತಂಬರಿ ಸೊಪ್ಪು 1 ಸ್ಪೂನ್,ಕೊತ್ತಂಬರಿ ಹುಡಿ. ಸ್ವಲ್ಪ ಜೀರಿಗೆ ಸ್ವಲ್ಪ 1 ಚಮಚ, ತುಪ್ಪ ಅಥವಾ ಎಣ್ಣೆ.

ಮಾಡುವ ವಿಧಾನ: ಜಜ್ಜಿದ ಹಲಸಿನ ಬೀಜವನ್ನು ಮೆತ್ತಗೆ ಬೇಯಿಸಿಕೊಳ್ಳಿ.  ನಂತರ ಕಾಯಿ ತುರಿ, ಮೆಣಸು, ಶುಂಠಿ ಹಾಕಿ ರುಬ್ಬಿಕೊಳ್ಳಿ.. ಇದಕ್ಕೆ ಅಕ್ಕಿ ಹುಡಿ, ನೀರುಳ್ಳಿ, ಕರಿಬೇವಿನ ಸೊಪ್ಪು, ಅರಶಿನ ಹುಡಿ, ಕೊತ್ತಂಬರಿ ಸೊಪ್ಪು, ಕೊತ್ತಂಬರಿ ಹುಡಿ, ಜೀರಿಗೆ, ಉಪ್ಪು ಎಲ್ಲವನ್ನೂ ಹಾಕಿ ಕಲಸಿಕೊಳ್ಳಿ. ಕಿತ್ತಳೆ ಗಾತ್ರದ ಉಂಡೆಯನ್ನು ಮಾಡಿ ಬಾಳೆಎಲೆಯ ತಳಭಾಗದಲ್ಲಿ ಕಿತ್ತಳೆ ಗಾತ್ರದ ಉಂಡೆಯನ್ನು ಹಾಕಿ ಇನ್ನೊಂದು ಎಲೆ ಇಂದ ಮುಚ್ಚಿ ಪೂರಿಯಂತೆ ಒತ್ತಿ. ಅಥವಾ ಕೈ ಯಲ್ಲಿ ತಟ್ಟ ಬಹುದು. ಕಾದ ಕಾವಲಿಯ ಮೇಲೆ ಹಾಕಿ ಬೇಯಿಸಿ ಬಾಳೆಎಲೆ ತೆಗೆದು ಎರಡು ಬದಿ ತುಪ್ಪ ಅಥವಾ ಎಣ್ಣೆ ಹಾಕಿ ಬೇಯಿಸಿಕೊಳ್ಳಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

6 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

6 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

6 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

16 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

22 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

23 hours ago