Advertisement
ಸುದ್ದಿಗಳು

ಹೊಸರುಚಿ | ಹಲಸಿನ ಬೀಜದ ರೊಟ್ಟಿ

Share

ಹಲಸಿನ ಬೀಜದ ರೊಟ್ಟಿ ಬೇಕಾಗುವ ಸಾಮಗ್ರಿಗಳು:  ಹಲಸಿನ ಬೀಜ 1ಕಪ್, ಅಕ್ಕಿ ಹುಡಿ 2 ಕಪ್, ಕಾಯಿ ತುರಿ 4 ಸ್ಪೂನ್, ಹಸಿಮೆಣಸು 2 ( ಬೇಕಿದ್ದರೆ ಜಾಸ್ತಿ ಹಾಕಬಹುದು). ಹಸಿ ಶುಂಠಿ (ಚಿಕ್ಕದಾಗಿ ಕಟ್ ಮಾಡಿ)1 ಸ್ಪೂನ್, ನೀರುಳ್ಳಿ 1/2 ಕಪ್, ಕರಿಬೇವಿನ ಸೊಪ್ಪು 6 ಸ್ಪೂನ್, ಅರಶಿನ ಹುಡಿ ಸ್ವಲ್ಪ, ಕೊತ್ತಂಬರಿ ಸೊಪ್ಪು 1 ಸ್ಪೂನ್,ಕೊತ್ತಂಬರಿ ಹುಡಿ. ಸ್ವಲ್ಪ ಜೀರಿಗೆ ಸ್ವಲ್ಪ 1 ಚಮಚ, ತುಪ್ಪ ಅಥವಾ ಎಣ್ಣೆ.

ಮಾಡುವ ವಿಧಾನ: ಜಜ್ಜಿದ ಹಲಸಿನ ಬೀಜವನ್ನು ಮೆತ್ತಗೆ ಬೇಯಿಸಿಕೊಳ್ಳಿ.  ನಂತರ ಕಾಯಿ ತುರಿ, ಮೆಣಸು, ಶುಂಠಿ ಹಾಕಿ ರುಬ್ಬಿಕೊಳ್ಳಿ.. ಇದಕ್ಕೆ ಅಕ್ಕಿ ಹುಡಿ, ನೀರುಳ್ಳಿ, ಕರಿಬೇವಿನ ಸೊಪ್ಪು, ಅರಶಿನ ಹುಡಿ, ಕೊತ್ತಂಬರಿ ಸೊಪ್ಪು, ಕೊತ್ತಂಬರಿ ಹುಡಿ, ಜೀರಿಗೆ, ಉಪ್ಪು ಎಲ್ಲವನ್ನೂ ಹಾಕಿ ಕಲಸಿಕೊಳ್ಳಿ. ಕಿತ್ತಳೆ ಗಾತ್ರದ ಉಂಡೆಯನ್ನು ಮಾಡಿ ಬಾಳೆಎಲೆಯ ತಳಭಾಗದಲ್ಲಿ ಕಿತ್ತಳೆ ಗಾತ್ರದ ಉಂಡೆಯನ್ನು ಹಾಕಿ ಇನ್ನೊಂದು ಎಲೆ ಇಂದ ಮುಚ್ಚಿ ಪೂರಿಯಂತೆ ಒತ್ತಿ. ಅಥವಾ ಕೈ ಯಲ್ಲಿ ತಟ್ಟ ಬಹುದು. ಕಾದ ಕಾವಲಿಯ ಮೇಲೆ ಹಾಕಿ ಬೇಯಿಸಿ ಬಾಳೆಎಲೆ ತೆಗೆದು ಎರಡು ಬದಿ ತುಪ್ಪ ಅಥವಾ ಎಣ್ಣೆ ಹಾಕಿ ಬೇಯಿಸಿಕೊಳ್ಳಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

9 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

12 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

21 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

23 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

24 hours ago