Advertisement
MIRROR FOCUS

ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಲಾಯಿತು. ಬಿಜೆಪಿ ಹಿರಿಯ ನಾಯಕ ಎ ಎಲ್‌ ಹೆಕ್‌ ಅವರು ಸಚಿವರಿಗೆ ಉಡುಗೊರೆ ನೀಡಿ ಮೇಘಾಲಯ ಸರ್ಕಾರವು ‘ಮಿಷನ್ ಜಾಕ್‌ ಫ್ರುಟ್’ ಅಡಿಯಲ್ಲಿ ಹಲಸಿನ ಕೃಷಿ ಮತ್ತು ಸಂಸ್ಕರಣೆಯನ್ನು ಉತ್ತೇಜಿಸುವ ವಿವರಗಳನ್ನು ತಿಳಿಸಿದರು.

ಮೇಘಾಲಯಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಖಾಸಗಿ ರೆಸಾರ್ಟ್‌ನಲ್ಲಿ ಮೇಘಾಲಯದ ರೈತರು  ಬೆಳೆಸಲಾದ ಹಲಸಿನ ಹಣ್ಣನ್ನು ಕೃಷಿಕರ ಪರವಾಗಿ ಆತಿಥ್ಯದ ಸಂಕೇತವಾಗಿ ಮತ್ತು ರಾಜ್ಯದ ಶ್ರೀಮಂತ ಕೃಷಿ ಉತ್ಪನ್ನಗಳ ಸಂಕೇತವಾಗಿ ಎ.ಎಲ್. ಹೆಕ್ ಅವರು ಉಡುಗೊರೆಯಾಗಿ ನೀಡಿದರು.  ಇದೇ ಸಂದರ್ಭ, ಹಲಸಿನ ಕೃಷಿ ಮತ್ತು ಸಂಸ್ಕರಣೆಯನ್ನು ಉತ್ತೇಜಿಸುವ ಮೇಘಾಲಯ ಸರ್ಕಾರ ಯೋಜನೆಯನ್ನು ತಿಳಿಸಿದರು.  ಹಲಸು ಹಣ್ಣಿನ ವಾಣಿಜ್ಯ ಸಾಮರ್ಥ್ಯವನ್ನು ಬಳಸಿಕೊಳ್ಳುವ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜೀವನೋಪಾಯವನ್ನು ಸುಧಾರಿಸುವ ಗುರಿಯನ್ನು ʼಮಿಷನ್ ಜಾಕ್‌ ಫ್ರುಟ್’  ಹೊಂದಿದೆ ಎಂದು ಹೆಕ್‌ ಅವರು ಹೇಳಿದರು. ಹಣಕಾಸು ಸಚಿವರು ಈ  ಕಾರ್ಯಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಉತ್ಪನ್ನಗಳ ಗುಣಮಟ್ಟವನ್ನು ಶ್ಲಾಘಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

7 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

14 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 days ago