ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಲಾಯಿತು. ಬಿಜೆಪಿ ಹಿರಿಯ ನಾಯಕ ಎ ಎಲ್ ಹೆಕ್ ಅವರು ಸಚಿವರಿಗೆ ಉಡುಗೊರೆ ನೀಡಿ ಮೇಘಾಲಯ ಸರ್ಕಾರವು ‘ಮಿಷನ್ ಜಾಕ್ ಫ್ರುಟ್’ ಅಡಿಯಲ್ಲಿ ಹಲಸಿನ ಕೃಷಿ ಮತ್ತು ಸಂಸ್ಕರಣೆಯನ್ನು ಉತ್ತೇಜಿಸುವ ವಿವರಗಳನ್ನು ತಿಳಿಸಿದರು.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…