ಸುದ್ದಿಗಳು

#KukkeSubrahmanya | ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಬಿ.ಸಿ.ಸಿ.ಐ ಕಾರ್ಯದರ್ಶಿ ಜಯ್ ಶಾ ಭೇಟಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ   ಬಿ.ಸಿ.ಸಿ.ಐ ಕಾರ್ಯದರ್ಶಿ ಜಯ್ ಶಾ ಇಂದು ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು.ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.ಇವರೊಂದಿಗೆ  ಕುಟುಂಬಸ್ಥರು ಉಪಸ್ಥಿತರಿದ್ದರು. ಇದೇ ವೇಳೆ ಕೇಂದ್ರ ಗೃಹ ಮಂತ್ರಿ ಅಮಿಷಾ ಅವರ ಹೆಸರಿನಲ್ಲಿ ಶ್ರೀ ದೇವಳದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ದೇಣಿಗೆ ನೀಡಿದರು.

Advertisement
Advertisement

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ , ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರಾದ ಕೃಷ್ಣಪ್ರಸಾದ್ ಮಡ್ತಿಲ, ಸದಸ್ಯರಾದ ಪ್ರಸನ್ನ ದರ್ಭೆ, ಶೋಭಾ ಗಿರಿಧರ, ಮಾಸ್ಟರ್ ಪ್ಲಾನ್ ಸಮಿತಿ ಯ ಮನೋಜ್ ಸುಬ್ರಹ್ಮಣ್ಯ ಜತೆಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

11 minutes ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

31 minutes ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

1 hour ago

ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ…

1 hour ago

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !

ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…

2 hours ago

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago