ಮುಂದುವರಿದ ನಿಗೂಢ ಗುಂಡಿನ ದಾಳಿ | ಕರಾಚಿಯಲ್ಲಿ ಮತ್ತೊಬ್ಬ ಪಾಕಿಸ್ತಾನಿ ಭಯೋತ್ಪಾದಕ ಹತ್ಯೆ |

November 14, 2023
4:20 PM
ಭಾರತದ ಮೇಲೆ ಕೇಂದ್ರೀಕೃತವಾಗಿರುವ ಭಯೋತ್ಪಾದಕನ ಮೂರನೇ ಹೈ ಪ್ರೊಫೈಲ್ ಹತ್ಯೆ ನಡೆದಿದೆ. ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.

ಜೈಶ್‌-ಎ-ಮೊಹಮ್ಮದ್‌ ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ನ ಆಪ್ತ ಸಹಾಯಕ ಮೌಲಾನಾ ರಹೀಂ ಉಲ್ಲಾ ತಾರಿಖ್‌  ಭಾನುವಾರ ಕರಾಚಿಯ ಓರಂಗಿ ಟೌನ್‌ನಲ್ಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ತಿಂಗಳು ಭಾರತದ ಮೇಲೆ ಕೇಂದ್ರೀಕೃತವಾಗಿರುವ ಭಯೋತ್ಪಾದಕನ ಮೂರನೇ ಹೈ ಪ್ರೊಫೈಲ್ ಹತ್ಯೆ ಇದಾಗಿದೆ.

Advertisement

ಇದಕ್ಕೂ ಮೊದಲು ಪಾಕಿಸ್ತಾನದ ಖೈಬರ್  ಪ್ರಾಂತ್ಯದಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಅಕ್ರಮ್ ಘಾಜಿಯನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದರು. ಆತನಿಗಿಂತ ಮೊದಲು,  ಖ್ವಾಜಾ ಶಾಹಿದ್ ನನ್ನು ಅಪಹರಿಸಿ ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಶಿರಚ್ಛೇದ ಮಾಡಲಾಗಿದೆ.ತಾರಿಕ್ ಹತ್ಯೆಯಲ್ಲಿ ಸ್ಥಳೀಯ ಭಯೋತ್ಪಾದಕರ ಪಾತ್ರ ಮತ್ತು ಜೆಎಂ ಕಾರ್ಯಕರ್ತರ ನಡುವಿನ ಆಂತರಿಕ ಕಲಹದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Jaish-e-Muhammed chief’s close aide shot dead in Pakistan

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |
June 17, 2025
6:53 AM
by: ದ ರೂರಲ್ ಮಿರರ್.ಕಾಂ
ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ
June 16, 2025
8:00 AM
by: ದಿವ್ಯ ಮಹೇಶ್
ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!
June 16, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group