Advertisement
ಸುದ್ದಿಗಳು

ಮುಂದುವರಿದ ನಿಗೂಢ ಗುಂಡಿನ ದಾಳಿ | ಕರಾಚಿಯಲ್ಲಿ ಮತ್ತೊಬ್ಬ ಪಾಕಿಸ್ತಾನಿ ಭಯೋತ್ಪಾದಕ ಹತ್ಯೆ |

Share

ಜೈಶ್‌-ಎ-ಮೊಹಮ್ಮದ್‌ ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ನ ಆಪ್ತ ಸಹಾಯಕ ಮೌಲಾನಾ ರಹೀಂ ಉಲ್ಲಾ ತಾರಿಖ್‌  ಭಾನುವಾರ ಕರಾಚಿಯ ಓರಂಗಿ ಟೌನ್‌ನಲ್ಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ತಿಂಗಳು ಭಾರತದ ಮೇಲೆ ಕೇಂದ್ರೀಕೃತವಾಗಿರುವ ಭಯೋತ್ಪಾದಕನ ಮೂರನೇ ಹೈ ಪ್ರೊಫೈಲ್ ಹತ್ಯೆ ಇದಾಗಿದೆ.

ಇದಕ್ಕೂ ಮೊದಲು ಪಾಕಿಸ್ತಾನದ ಖೈಬರ್  ಪ್ರಾಂತ್ಯದಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಅಕ್ರಮ್ ಘಾಜಿಯನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದರು. ಆತನಿಗಿಂತ ಮೊದಲು,  ಖ್ವಾಜಾ ಶಾಹಿದ್ ನನ್ನು ಅಪಹರಿಸಿ ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಶಿರಚ್ಛೇದ ಮಾಡಲಾಗಿದೆ.ತಾರಿಕ್ ಹತ್ಯೆಯಲ್ಲಿ ಸ್ಥಳೀಯ ಭಯೋತ್ಪಾದಕರ ಪಾತ್ರ ಮತ್ತು ಜೆಎಂ ಕಾರ್ಯಕರ್ತರ ನಡುವಿನ ಆಂತರಿಕ ಕಲಹದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Jaish-e-Muhammed chief’s close aide shot dead in Pakistan

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

56 minutes ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

7 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

11 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

19 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

19 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

21 hours ago