ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ನ ಆಪ್ತ ಸಹಾಯಕ ಮೌಲಾನಾ ರಹೀಂ ಉಲ್ಲಾ ತಾರಿಖ್ ಭಾನುವಾರ ಕರಾಚಿಯ ಓರಂಗಿ ಟೌನ್ನಲ್ಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ತಿಂಗಳು ಭಾರತದ ಮೇಲೆ ಕೇಂದ್ರೀಕೃತವಾಗಿರುವ ಭಯೋತ್ಪಾದಕನ ಮೂರನೇ ಹೈ ಪ್ರೊಫೈಲ್ ಹತ್ಯೆ ಇದಾಗಿದೆ.
ಇದಕ್ಕೂ ಮೊದಲು ಪಾಕಿಸ್ತಾನದ ಖೈಬರ್ ಪ್ರಾಂತ್ಯದಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಅಕ್ರಮ್ ಘಾಜಿಯನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದರು. ಆತನಿಗಿಂತ ಮೊದಲು, ಖ್ವಾಜಾ ಶಾಹಿದ್ ನನ್ನು ಅಪಹರಿಸಿ ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಶಿರಚ್ಛೇದ ಮಾಡಲಾಗಿದೆ.ತಾರಿಕ್ ಹತ್ಯೆಯಲ್ಲಿ ಸ್ಥಳೀಯ ಭಯೋತ್ಪಾದಕರ ಪಾತ್ರ ಮತ್ತು ಜೆಎಂ ಕಾರ್ಯಕರ್ತರ ನಡುವಿನ ಆಂತರಿಕ ಕಲಹದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
Jaish-e-Muhammed chief’s close aide shot dead in Pakistan
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…