ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ನ ಆಪ್ತ ಸಹಾಯಕ ಮೌಲಾನಾ ರಹೀಂ ಉಲ್ಲಾ ತಾರಿಖ್ ಭಾನುವಾರ ಕರಾಚಿಯ ಓರಂಗಿ ಟೌನ್ನಲ್ಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ತಿಂಗಳು ಭಾರತದ ಮೇಲೆ ಕೇಂದ್ರೀಕೃತವಾಗಿರುವ ಭಯೋತ್ಪಾದಕನ ಮೂರನೇ ಹೈ ಪ್ರೊಫೈಲ್ ಹತ್ಯೆ ಇದಾಗಿದೆ.
ಇದಕ್ಕೂ ಮೊದಲು ಪಾಕಿಸ್ತಾನದ ಖೈಬರ್ ಪ್ರಾಂತ್ಯದಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಅಕ್ರಮ್ ಘಾಜಿಯನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದರು. ಆತನಿಗಿಂತ ಮೊದಲು, ಖ್ವಾಜಾ ಶಾಹಿದ್ ನನ್ನು ಅಪಹರಿಸಿ ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಶಿರಚ್ಛೇದ ಮಾಡಲಾಗಿದೆ.ತಾರಿಕ್ ಹತ್ಯೆಯಲ್ಲಿ ಸ್ಥಳೀಯ ಭಯೋತ್ಪಾದಕರ ಪಾತ್ರ ಮತ್ತು ಜೆಎಂ ಕಾರ್ಯಕರ್ತರ ನಡುವಿನ ಆಂತರಿಕ ಕಲಹದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
Jaish-e-Muhammed chief’s close aide shot dead in Pakistan
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…