ದೇಶದ ಪ್ರತಿ ಗ್ರಾಮೀಣ ಕುಟುಂಬಕ್ಕೂ ಶುದ್ಧ ಮತ್ತು ಸುಸ್ಥಿರ ಕುಡಿಯುವ ನೀರು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ಜಲಜೀವನ್ ಮಿಷನ್ ಅಡಿಯಲ್ಲಿ ದೇಶಾದ್ಯಂತ 16 ಕೋಟಿಗೂ ಅಧಿಕ ಮನೆಗಳಿಗೆ ಕೊಳವೆ ಮೂಲಕ ನೀರು ಪೂರೈಕೆ ಮಾಡಲಾಗಿದ್ದು, ಇದರಿಂದ ಶೇಕಡಾ 80ರಷ್ಟು ಗ್ರಾಮೀಣ ಕುಟುಂಬಗಳು ಕೊಳವೆ ನೀರು ಸಂಪರ್ಕ ಪಡೆದಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಮನೆಗಳಿಗೆ ಕೊಳವೆ ನೀರು ಪೂರೈಕೆಯಿಂದ ₹8.40 ಲಕ್ಷ ಕೋಟಿ ಉಳಿತಾಯವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ವರದಿ ತಿಳಿಸಿದೆ ಎಂದು ಅವರು ಹೇಳಿದರು. ಈ ಯೋಜನೆಯಡಿ ನೀರಿನ ಗುಣಮಟ್ಟ ಪರೀಕ್ಷೆಗಾಗಿ 25 ಲಕ್ಷ ಮಹಿಳೆಯರಿಗೆ ತರಬೇತಿ ನೀಡಲಾಗಿದೆ ಎಂದರು.
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಮಂಗಳೂರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಅಡಿಕೆ ಕುರಿತಾದ ವೈಜ್ಞಾನಿಕ ಸಂಶೋಧನಾ ಪುಸ್ತಕ"ARECANUT" ಬಿಡುಗಡೆ…
ಮಹೇಶ್ ಪುಚ್ಚಪ್ಪಾಡಿ ಅವರು ಪತ್ರಕರ್ತ, ಕೃಷಿಕ ಮತ್ತು ಸಾಮಾಜಿಕ ಕಾರ್ಯಕರ್ತರಾಗಿ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ…