ದೇಶದ ಪ್ರತಿ ಗ್ರಾಮೀಣ ಕುಟುಂಬಕ್ಕೂ ಶುದ್ಧ ಮತ್ತು ಸುಸ್ಥಿರ ಕುಡಿಯುವ ನೀರು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ಜಲಜೀವನ್ ಮಿಷನ್ ಅಡಿಯಲ್ಲಿ ದೇಶಾದ್ಯಂತ 16 ಕೋಟಿಗೂ ಅಧಿಕ ಮನೆಗಳಿಗೆ ಕೊಳವೆ ಮೂಲಕ ನೀರು ಪೂರೈಕೆ ಮಾಡಲಾಗಿದ್ದು, ಇದರಿಂದ ಶೇಕಡಾ 80ರಷ್ಟು ಗ್ರಾಮೀಣ ಕುಟುಂಬಗಳು ಕೊಳವೆ ನೀರು ಸಂಪರ್ಕ ಪಡೆದಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಮನೆಗಳಿಗೆ ಕೊಳವೆ ನೀರು ಪೂರೈಕೆಯಿಂದ ₹8.40 ಲಕ್ಷ ಕೋಟಿ ಉಳಿತಾಯವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ವರದಿ ತಿಳಿಸಿದೆ ಎಂದು ಅವರು ಹೇಳಿದರು. ಈ ಯೋಜನೆಯಡಿ ನೀರಿನ ಗುಣಮಟ್ಟ ಪರೀಕ್ಷೆಗಾಗಿ 25 ಲಕ್ಷ ಮಹಿಳೆಯರಿಗೆ ತರಬೇತಿ ನೀಡಲಾಗಿದೆ ಎಂದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…