ಶಾಶ್ವತ ನೀರಾವರಿ ಯೋಜನೆಗಾಗಿ ಒತ್ತಾಯಿಸಿ ಜನವರಿ 17 ರಂದು ಕೋಲಾರದಲ್ಲಿ ಜಲಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಶ್ವತ ನೀರಾವರಿ ಹೋರಾಟ ವೇದಿಕೆ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಿಗಾಗಿ ಒತ್ತಾಯಿಸಿ ನಡೆಯುತ್ತಿರುವ ಸಮಾವೇಶದಲ್ಲಿ ಜಿಲ್ಲೆಯ ಪ್ರತಿ ಮನೆಯಿಂದ ಒಬ್ಬರು ಪಾಲ್ಗೊಂಡು ಹಕ್ಕು ಪಡೆದುಕೊಳ್ಳಲು ಮುಂದಾಗಬೇಕು ಎಂದು ಕೋರಿದರು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು 30 ವರ್ಷಗಳಿಂದ ನೀರಿನ ಸಾಮಾಜಿಕ ನ್ಯಾಯ ಪಡೆಯುವಲ್ಲಿ ವಿಫಲವಾಗಿವೆ. ನೀರಿನ ಹೆಸರಲ್ಲಿ ಸುಮಾರು ೩೦ ಸಾವಿರ ಕೋಟಿ ವೆಚ್ಚ ಮಾಡಿವೆ. ಆದರೆ ಯಾವುದೇ ಒಂದು ಯೋಜನೆ ಯಶಸ್ವಿಯಾಗಿ ಕಾರ್ಯಗತಗೊಂಡಿಲ್ಲ ಎಂದು ಆರೋಪಿಸಿದರು.
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಮಂಗಳೂರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಅಡಿಕೆ ಕುರಿತಾದ ವೈಜ್ಞಾನಿಕ ಸಂಶೋಧನಾ ಪುಸ್ತಕ"ARECANUT" ಬಿಡುಗಡೆ…