ಶಾಶ್ವತ ನೀರಾವರಿ ಯೋಜನೆಗಾಗಿ ಒತ್ತಾಯಿಸಿ ಜನವರಿ 17 ರಂದು ಕೋಲಾರದಲ್ಲಿ ಜಲಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಶ್ವತ ನೀರಾವರಿ ಹೋರಾಟ ವೇದಿಕೆ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಿಗಾಗಿ ಒತ್ತಾಯಿಸಿ ನಡೆಯುತ್ತಿರುವ ಸಮಾವೇಶದಲ್ಲಿ ಜಿಲ್ಲೆಯ ಪ್ರತಿ ಮನೆಯಿಂದ ಒಬ್ಬರು ಪಾಲ್ಗೊಂಡು ಹಕ್ಕು ಪಡೆದುಕೊಳ್ಳಲು ಮುಂದಾಗಬೇಕು ಎಂದು ಕೋರಿದರು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು 30 ವರ್ಷಗಳಿಂದ ನೀರಿನ ಸಾಮಾಜಿಕ ನ್ಯಾಯ ಪಡೆಯುವಲ್ಲಿ ವಿಫಲವಾಗಿವೆ. ನೀರಿನ ಹೆಸರಲ್ಲಿ ಸುಮಾರು ೩೦ ಸಾವಿರ ಕೋಟಿ ವೆಚ್ಚ ಮಾಡಿವೆ. ಆದರೆ ಯಾವುದೇ ಒಂದು ಯೋಜನೆ ಯಶಸ್ವಿಯಾಗಿ ಕಾರ್ಯಗತಗೊಂಡಿಲ್ಲ ಎಂದು ಆರೋಪಿಸಿದರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…