ಸುದ್ದಿಗಳು

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಬೆಳ್ಳಾರೆ ವಲಯ ಮಟ್ಟದ ಪ್ರತಿಭಾ ಕಾರಂಜಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಮತ್ತು ಪಯಸ್ವಿನಿ ಪ್ರೌಢ ಶಾಲೆ ಜಾಲ್ಸೂರು ಇದರ ಆಶ್ರಯದಲ್ಲಿ ಬೆಳ್ಳಾರೆ ವಲಯಮಟ್ಟದ ಪ್ರತಿಭಾ ಕಾರಂಜಿ  ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ನಡೆಯಿತು.

Advertisement
ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಮಕ್ಕಳು ಭೌತಿಕವಾಗಿ, ಸಾಂಸ್ಕೃತಿಕವಾಗಿ ಬೆಳೆಯಲು ಇಂತಹ ವೇದಿಕೆಗಳು ಸಹಕಾರಿ ಆಗುತ್ತದೆ. ಸ್ಪರ್ಧೆ ಗಳಲ್ಲಿ ನಿಷ್ಪಕ್ಷಪಾತ ವಾಗಿ ನಿರ್ಣಾಯಕರು ತೀರ್ಪು ನೀಡಬೇಕು ಎಂದರು.
ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಮಾತನಾಡಿ, ಅವರಲ್ಲಿ ಇರುವ ಪ್ರತಿಬೆಗಳನ್ನು ಹುಡುಕಿ ಗುರುತಿಸುವ ಕೆಲಸ ಆಗಬೇಕು ಎಂದರು.
ಅಧ್ಯಕ್ಷತೆ ಯನ್ನು ವಹಿಸಿದ್ದ ಜಾಲ್ಸೂರು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ದೇರಣ್ಣ ಗೌಡ ಮಾತನಾಡಿ, ಮಕ್ಕಳು ಇಂತಹ ವೇದಿಕೆಯಿಂದ ತಮ್ಮ ಪ್ರತಿಭೆಗಳನ್ನು ಹೊರಸೂಸಿ, ಮಹಾನ್ ವ್ಯಕ್ತಿ ಗಳಾದ ನಿದರ್ಶನ ಗಳು ಇವೆ. ಪ್ರತಿಭಾಕಾರಂಜಿ ಗಳು ಇಂದಿನ ಯುವಪೀಳಿಗೆ ಸ್ಪೂರ್ತಿ ದಾಯಕ ಎಂದರು.
ಪ್ರತಿಭಾಕಾರಂಜಿ ನೋಡೆಲ್ ಅಧಿಕಾರಿ ವಸಂತ ಏನೆಕಲ್ಲು ಪ್ರಾಸ್ತಾವಿಕ ಮಾತನಾಡಿದರು.ವೇದಿಕೆಯಲ್ಲಿ ಶಿಕ್ಷಣ ಸಂಯೋಜಕರಾದ ಸಂಧ್ಯಾಕುಮಾರಿ, ನಳಿನಿ ಪುರುಷೋತ್ತಮ ಕಿರ್ಲಾಯ, ಸಿ.ಆರ್.ಪಿಗಳಾದ ಅನುರಾಧ, ಸವಿತಾಕುಮಾರಿ, ಮಮತ, ಬಿ.ಆರ್.ಪಿ ರಮ್ಯ ಇದ್ದರು.
ಪಯಸ್ವಿನಿ ಪ್ರೌಢ ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ ಯು.ಪಿ ಸ್ವಾಗತಿಸಿ, ಶಿಕ್ಷಕಿ ಜಯಲತಾ ಕೆ.ಆರ್ ವಂದಿಸಿದರು. ಶಿಕ್ಷಕರಾದ ಸವಿತ ಮತ್ತು ವೆಂಕಟಗಿರಿ ನಿರೂಪಿಸಿದರು. ಬೆಳ್ಳಾರೆ ವಲಯ ಮಟ್ಟದ ಒಟ್ಟು 12 ಶಾಲೆಗಳ 189 ಸ್ಪರ್ಧಾಳು ಭಾಗವಹಿಸಿದ್ದರು. ತಾಲೂಕಿನ ನುರಿತ ನಿರ್ಣಾಯಕರು ಭಾಗವಹಿಸಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |

ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ  105% ರಷ್ಟು ಮಳೆಯಾಗುವ ಸಾಧ್ಯತೆ ಇದೆ.…

29 minutes ago

ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ

ಪ್ರವಾಸಿ ತಾಣಗಳಲ್ಲಿ  ಸ್ವಚ್ಛತೆ ಕಾಪಾಡುವುದು  ಸ್ಥಳೀಯ  ಆಡಳಿತಕ್ಕೆ  ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ…

51 minutes ago

ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ರೈಲು | ಎಲ್ ಹೆಚ್ ಬಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ  ಸಜ್ಜು

ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ…

1 hour ago

ಜಾನುವಾರು ಕಾಲುಬಾಯಿರೋಗ | ಎ.21 ರಿಂದ ಜೂ.4 ಲಸಿಕಾ ಅಭಿಯಾನ

ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ…

1 hour ago

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆ | ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ.…

1 hour ago

ಅಗ್ನಿಪಥ್ ಯೋಜನೆ | ತರಬೇತಿ ಮುಗಿಸಿದ 440 ಯೋಧರು

ಅಗ್ನಿಪಥ್ ಯೋಜನೆಯ ಅಗ್ನಿವೀರರ 5 ನೇ ತಂಡದ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.…

1 hour ago