ಕಳೆದ 4-5 ದಿನಗಳಿಂದ ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ್ದ ಮಳೆ ಕೊಂಚ ತಗ್ಗಿದೆ. ಆದರೆ ಉತ್ತರ ಭಾರತದ ಜಮ್ಮು ಕಾಶ್ಮೀರ, ದೆಹಲಿಯಲ್ಲಿ ವರುಣನ ಅರ್ಭಟ ಹೆಚ್ಚಿದೆ. ಜನಜೀವನ ಅಸ್ತವ್ಯಸ್ಥಗೊಂಡಿದ್ದು ಅದರಿಂದ ಹೊರಬರಲು ಪರದಾಡುತ್ತಿದ್ದಾರೆ. ಈ ನಡುವೆ ಜಮ್ಮು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದ್ದು, ನಾಗರೀಕರು ಮತ್ತಷ್ಟು ಸಂಕಷ್ಟ ಪಡುವಂತಾಗಿದೆ.
ಜಮ್ಮು ಮತ್ತು ಕಾಶ್ಮೀರ ದಲ್ಲಿ ಕಳೆದ ವಾರದಿಂದ ಭಾರಿ ಮಳೆಯಾಗುತ್ತಿದೆ, ಭೂಕುಸಿತ, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಭೂಕಂಪ ಸಂಭವಿಸಿದ್ದು, ಜನರು ಭೀತಿಗೊಳಗಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.38ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…