ಕಳೆದ 4-5 ದಿನಗಳಿಂದ ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ್ದ ಮಳೆ ಕೊಂಚ ತಗ್ಗಿದೆ. ಆದರೆ ಉತ್ತರ ಭಾರತದ ಜಮ್ಮು ಕಾಶ್ಮೀರ, ದೆಹಲಿಯಲ್ಲಿ ವರುಣನ ಅರ್ಭಟ ಹೆಚ್ಚಿದೆ. ಜನಜೀವನ ಅಸ್ತವ್ಯಸ್ಥಗೊಂಡಿದ್ದು ಅದರಿಂದ ಹೊರಬರಲು ಪರದಾಡುತ್ತಿದ್ದಾರೆ. ಈ ನಡುವೆ ಜಮ್ಮು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದ್ದು, ನಾಗರೀಕರು ಮತ್ತಷ್ಟು ಸಂಕಷ್ಟ ಪಡುವಂತಾಗಿದೆ.
ಜಮ್ಮು ಮತ್ತು ಕಾಶ್ಮೀರ ದಲ್ಲಿ ಕಳೆದ ವಾರದಿಂದ ಭಾರಿ ಮಳೆಯಾಗುತ್ತಿದೆ, ಭೂಕುಸಿತ, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಭೂಕಂಪ ಸಂಭವಿಸಿದ್ದು, ಜನರು ಭೀತಿಗೊಳಗಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.38ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…