ಕಳೆದ 4-5 ದಿನಗಳಿಂದ ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ್ದ ಮಳೆ ಕೊಂಚ ತಗ್ಗಿದೆ. ಆದರೆ ಉತ್ತರ ಭಾರತದ ಜಮ್ಮು ಕಾಶ್ಮೀರ, ದೆಹಲಿಯಲ್ಲಿ ವರುಣನ ಅರ್ಭಟ ಹೆಚ್ಚಿದೆ. ಜನಜೀವನ ಅಸ್ತವ್ಯಸ್ಥಗೊಂಡಿದ್ದು ಅದರಿಂದ ಹೊರಬರಲು ಪರದಾಡುತ್ತಿದ್ದಾರೆ. ಈ ನಡುವೆ ಜಮ್ಮು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದ್ದು, ನಾಗರೀಕರು ಮತ್ತಷ್ಟು ಸಂಕಷ್ಟ ಪಡುವಂತಾಗಿದೆ.
ಜಮ್ಮು ಮತ್ತು ಕಾಶ್ಮೀರ ದಲ್ಲಿ ಕಳೆದ ವಾರದಿಂದ ಭಾರಿ ಮಳೆಯಾಗುತ್ತಿದೆ, ಭೂಕುಸಿತ, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಭೂಕಂಪ ಸಂಭವಿಸಿದ್ದು, ಜನರು ಭೀತಿಗೊಳಗಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.38ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…