ಪ್ರಮುಖ

#Earthquake | ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಭೂಕಂಪ, 4.9 ತೀವ್ರತೆ ದಾಖಲು | ಪ್ರವಾಹ ಪರಿಸ್ಥಿತಿಯಿಂದ ತಲ್ಲಣಿಸಿದ್ದ ಜನತೆ ಮತ್ತೊಂದು ಆಘಾತ |

Share

ಕಳೆದ 4-5 ದಿನಗಳಿಂದ ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ್ದ ಮಳೆ ಕೊಂಚ ತಗ್ಗಿದೆ. ಆದರೆ ಉತ್ತರ ಭಾರತದ ಜಮ್ಮು ಕಾಶ್ಮೀರ, ದೆಹಲಿಯಲ್ಲಿ ವರುಣನ ಅರ್ಭಟ ಹೆಚ್ಚಿದೆ. ಜನಜೀವನ ಅಸ್ತವ್ಯಸ್ಥಗೊಂಡಿದ್ದು ಅದರಿಂದ ಹೊರಬರಲು ಪರದಾಡುತ್ತಿದ್ದಾರೆ. ಈ ನಡುವೆ ಜಮ್ಮು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದ್ದು, ನಾಗರೀಕರು ಮತ್ತಷ್ಟು ಸಂಕಷ್ಟ ಪಡುವಂತಾಗಿದೆ.

Advertisement

ಜಮ್ಮು ಮತ್ತು ಕಾಶ್ಮೀರ ದಲ್ಲಿ ಕಳೆದ ವಾರದಿಂದ ಭಾರಿ ಮಳೆಯಾಗುತ್ತಿದೆ, ಭೂಕುಸಿತ, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಭೂಕಂಪ  ಸಂಭವಿಸಿದ್ದು, ಜನರು ಭೀತಿಗೊಳಗಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.38ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

48 minutes ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

1 hour ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

1 hour ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

2 hours ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

2 hours ago

ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲ | ಕೃಷಿ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…

2 hours ago