ಕಳೆದ 4-5 ದಿನಗಳಿಂದ ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ್ದ ಮಳೆ ಕೊಂಚ ತಗ್ಗಿದೆ. ಆದರೆ ಉತ್ತರ ಭಾರತದ ಜಮ್ಮು ಕಾಶ್ಮೀರ, ದೆಹಲಿಯಲ್ಲಿ ವರುಣನ ಅರ್ಭಟ ಹೆಚ್ಚಿದೆ. ಜನಜೀವನ ಅಸ್ತವ್ಯಸ್ಥಗೊಂಡಿದ್ದು ಅದರಿಂದ ಹೊರಬರಲು ಪರದಾಡುತ್ತಿದ್ದಾರೆ. ಈ ನಡುವೆ ಜಮ್ಮು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದ್ದು, ನಾಗರೀಕರು ಮತ್ತಷ್ಟು ಸಂಕಷ್ಟ ಪಡುವಂತಾಗಿದೆ.
ಜಮ್ಮು ಮತ್ತು ಕಾಶ್ಮೀರ ದಲ್ಲಿ ಕಳೆದ ವಾರದಿಂದ ಭಾರಿ ಮಳೆಯಾಗುತ್ತಿದೆ, ಭೂಕುಸಿತ, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಭೂಕಂಪ ಸಂಭವಿಸಿದ್ದು, ಜನರು ಭೀತಿಗೊಳಗಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.38ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…