ಕಳೆದ 4-5 ದಿನಗಳಿಂದ ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ್ದ ಮಳೆ ಕೊಂಚ ತಗ್ಗಿದೆ. ಆದರೆ ಉತ್ತರ ಭಾರತದ ಜಮ್ಮು ಕಾಶ್ಮೀರ, ದೆಹಲಿಯಲ್ಲಿ ವರುಣನ ಅರ್ಭಟ ಹೆಚ್ಚಿದೆ. ಜನಜೀವನ ಅಸ್ತವ್ಯಸ್ಥಗೊಂಡಿದ್ದು ಅದರಿಂದ ಹೊರಬರಲು ಪರದಾಡುತ್ತಿದ್ದಾರೆ. ಈ ನಡುವೆ ಜಮ್ಮು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದ್ದು, ನಾಗರೀಕರು ಮತ್ತಷ್ಟು ಸಂಕಷ್ಟ ಪಡುವಂತಾಗಿದೆ.
ಜಮ್ಮು ಮತ್ತು ಕಾಶ್ಮೀರ ದಲ್ಲಿ ಕಳೆದ ವಾರದಿಂದ ಭಾರಿ ಮಳೆಯಾಗುತ್ತಿದೆ, ಭೂಕುಸಿತ, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಭೂಕಂಪ ಸಂಭವಿಸಿದ್ದು, ಜನರು ಭೀತಿಗೊಳಗಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.38ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…