Advertisement
MIRROR FOCUS

ರಾಜ್ಯದ ನೇರಳೆಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ | ಮೊದಲ ಬಾರಿಗೆ ಲಂಡನ್‌ಗೆ ರಫ್ತು

Share

ಕರ್ನಾಟಕದಲ್ಲಿ ಬೆಳೆಯುವ ನೇರಳೆಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದೇ ಮೊದಲ ಬಾರಿಗೆ ನೆರಳೆ ಹಣ್ಣನ್ನು ಕರ್ನಾಟಕದಿಂದ ಲಂಡನ್‌ಗೆ ರಫ್ತು ಮಾಡಲಾಗುತ್ತಿದೆ. ದೇಶದ ವಿವಿಧ ಭಾಗಗಳ ಸಾಂಪ್ರದಾಯಿಕ ಹಣ್ಣುಗಳನ್ನು ಜಾಗತಿಕ ಮಾರುಕಟ್ಟೆಗೆ ತಲುಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

ಬೇಸಿಗೆ ಕಾಲದಲ್ಲಿ ಫಲ ಬಿಡುವ ನೇರಳೆ ಹಣ್ಣು ತಿನ್ನಲು ಬಲು ರುಚಿ ಜೊತೆಗೆ ಇದರಲ್ಲಿ ಹಲವಾರು ಔಷಧೀಯ ಗುಣಗಳು ಕೂಡ ಇವೆ.ಇದನ್ನು ಜಾಮೂನ್ ಎಂದೂ ಕರೆಯುತ್ತಾರೆ. ಈ ಹಣ್ಣು ಅದರ ಗಾಢ ಬಣ್ಣ ಮತ್ತು ಹುಳಿ ಸಿಹಿ ರುಚಿಯಿಂದಾಗಿ ಜನರು ಇಷ್ಟಪಡುತ್ತಾರೆ. ಹಳ್ಳಿ ಭಾಗಗಳಲ್ಲಿ ಗುಡ್ಡಗಳಲ್ಲಿ ನೇರಳೆ ಹಣ್ಣಿನ ಮರಗಳಿರುವುದು ಸಾಮಾನ್ಯ. ಇದೀಗ ಈ ಹಣ್ಣಿಗೆ ಜಾಗತಿಕ ಮಾರುಕಟ್ಟೆ ಲಭ್ಯವಾಗಿದೆ. ಕೇಂದ್ರ ವಾಣಿಜ್ಯ ಸಚಿವಾಲಯದ ಅಂಗಸಂಸ್ಥೆಯಾಗಿರುವ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರವು ಕರ್ನಾಟಕದಿಂದ ಲಂಡನ್ ಗೆ ತಾಜಾ ನೇರಳೆ ಹಣ್ಣುಗಳ ರಫ್ತಿಗೆ ಚಾಲನೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

38 minutes ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

10 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

11 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

11 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

ದೇಶದ ವಿವಿದೆಡೆ ಮಾರ್ಚ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…

1 day ago