ಪುತ್ತೂರು ಜನಸೇವಾ ವಿದ್ಯಾಕೇಂದ್ರದ ಸುವರ್ಣ ಮಹೋತ್ಸವ ವರ್ಷಾಚರಣೆ ಪ್ರಯುಕ್ತ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಬಳಗದಿಂದ ವಲಯ ಮಟ್ಟದ ಸಭೆ ಪುತ್ತೂರಿನಲ್ಲಿ ಸೆ.24 ನಡೆಯಲಿದೆ.ಕರಾವಳಿ ವಲಯ ಮಟ್ಟದ ಸಭೆಯಲ್ಲಿ ಮಂಗಳೂರು, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಹಳೆ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಚೇರಿಯ ಸಭಾಂಗಣದಲ್ಲಿ ಬೆಳಗ್ಗೆ 10:00 ಗಂಟೆಗೆ ಸಭೆ ಉದ್ಘಾಟನೆಯಾಗಲಿದೆ. ಸಭೆ ಮುಗಿದ ಬಳಿಕ ಮಧ್ಯಾಹ್ನ 1 ಗಂಟೆಗೆ ಭೋಜನಕೂಟ ಏರ್ಪಡಿಸಲಾಗಿದೆ.
ಜನಸೇವಾ ಟ್ರಸ್ಟ್ನ ಗೌರವಾನ್ವಿತ ಕಾರ್ಯದರ್ಶಿಗಳಾದ ನಿರ್ಮಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೇದ ವಿಜ್ಞಾನ ಗುರುಕುಲಂನ ಮುಖ್ಯಸ್ಥರಾದ ಪ್ರೊ. ರಾಮಚಂದ್ರ ಜಿ. ಭಟ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ವಿವರಗಳಿಗಾಗಿ ಕಾರ್ಯಕರ್ತರಾದ ಡಿ.ಕೆ. ಅಜಿತ್ ಕುಮಾರ್ (90083 95200), ಯೋಗೀಶ್ (7483303805 )ಇವರನ್ನು ಸಂಪರ್ಕಿಸಲು ಕೋರಲಾಗಿದೆ. ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…
ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…
ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490