ಪುತ್ತೂರು ಜನಸೇವಾ ವಿದ್ಯಾಕೇಂದ್ರದ ಸುವರ್ಣ ಮಹೋತ್ಸವ ವರ್ಷಾಚರಣೆ ಪ್ರಯುಕ್ತ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಬಳಗದಿಂದ ವಲಯ ಮಟ್ಟದ ಸಭೆ ಪುತ್ತೂರಿನಲ್ಲಿ ಸೆ.24 ನಡೆಯಲಿದೆ.ಕರಾವಳಿ ವಲಯ ಮಟ್ಟದ ಸಭೆಯಲ್ಲಿ ಮಂಗಳೂರು, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಹಳೆ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಚೇರಿಯ ಸಭಾಂಗಣದಲ್ಲಿ ಬೆಳಗ್ಗೆ 10:00 ಗಂಟೆಗೆ ಸಭೆ ಉದ್ಘಾಟನೆಯಾಗಲಿದೆ. ಸಭೆ ಮುಗಿದ ಬಳಿಕ ಮಧ್ಯಾಹ್ನ 1 ಗಂಟೆಗೆ ಭೋಜನಕೂಟ ಏರ್ಪಡಿಸಲಾಗಿದೆ.
ಜನಸೇವಾ ಟ್ರಸ್ಟ್ನ ಗೌರವಾನ್ವಿತ ಕಾರ್ಯದರ್ಶಿಗಳಾದ ನಿರ್ಮಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೇದ ವಿಜ್ಞಾನ ಗುರುಕುಲಂನ ಮುಖ್ಯಸ್ಥರಾದ ಪ್ರೊ. ರಾಮಚಂದ್ರ ಜಿ. ಭಟ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ವಿವರಗಳಿಗಾಗಿ ಕಾರ್ಯಕರ್ತರಾದ ಡಿ.ಕೆ. ಅಜಿತ್ ಕುಮಾರ್ (90083 95200), ಯೋಗೀಶ್ (7483303805 )ಇವರನ್ನು ಸಂಪರ್ಕಿಸಲು ಕೋರಲಾಗಿದೆ. ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…