ಪುತ್ತೂರು ಜನಸೇವಾ ವಿದ್ಯಾಕೇಂದ್ರದ ಸುವರ್ಣ ಮಹೋತ್ಸವ ವರ್ಷಾಚರಣೆ ಪ್ರಯುಕ್ತ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಬಳಗದಿಂದ ವಲಯ ಮಟ್ಟದ ಸಭೆ ಪುತ್ತೂರಿನಲ್ಲಿ ಸೆ.24 ನಡೆಯಲಿದೆ.ಕರಾವಳಿ ವಲಯ ಮಟ್ಟದ ಸಭೆಯಲ್ಲಿ ಮಂಗಳೂರು, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಹಳೆ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಚೇರಿಯ ಸಭಾಂಗಣದಲ್ಲಿ ಬೆಳಗ್ಗೆ 10:00 ಗಂಟೆಗೆ ಸಭೆ ಉದ್ಘಾಟನೆಯಾಗಲಿದೆ. ಸಭೆ ಮುಗಿದ ಬಳಿಕ ಮಧ್ಯಾಹ್ನ 1 ಗಂಟೆಗೆ ಭೋಜನಕೂಟ ಏರ್ಪಡಿಸಲಾಗಿದೆ.
ಜನಸೇವಾ ಟ್ರಸ್ಟ್ನ ಗೌರವಾನ್ವಿತ ಕಾರ್ಯದರ್ಶಿಗಳಾದ ನಿರ್ಮಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೇದ ವಿಜ್ಞಾನ ಗುರುಕುಲಂನ ಮುಖ್ಯಸ್ಥರಾದ ಪ್ರೊ. ರಾಮಚಂದ್ರ ಜಿ. ಭಟ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ವಿವರಗಳಿಗಾಗಿ ಕಾರ್ಯಕರ್ತರಾದ ಡಿ.ಕೆ. ಅಜಿತ್ ಕುಮಾರ್ (90083 95200), ಯೋಗೀಶ್ (7483303805 )ಇವರನ್ನು ಸಂಪರ್ಕಿಸಲು ಕೋರಲಾಗಿದೆ. ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…