ನಾಗರಿಕರಿಗೆ ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ರಕ್ಷಣೆಯನ್ನು ನೀಡುವುದಕ್ಕೆ ಆದ್ಯತೆ ನೀಡುವ ಮೂಲಕ ಭಾರತದ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಸರ್ಕಾರವು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಏಪ್ರಿಲ್ 7ನ್ನು ವಿಶ್ವ ಆರೋಗ್ಯ ದಿನ ಎಂದು ಘೋಷಿಸಿದ್ದು ಈ ಸಂದರ್ಭದಲ್ಲಿ ಆರೋಗ್ಯ ಆಶಯವನ್ನಿಟ್ಟುಕೊಂಡು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಮೋದಿ,ವಿಶ್ವ ಆರೋಗ್ಯ ದಿನದ ಶುಭಾಶಯಗಳು. ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಮತ್ತು ಕ್ಷೇಮದಿಂದ ಇರಲಿ. ಇಂದು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವ ದಿನವಾಗಿದೆ. ಅವರ ಕಠಿಣ ಪರಿಶ್ರಮವೇ ನಮ್ಮ ಗ್ರಹವನ್ನು ರಕ್ಷಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಧಾನಮಂತ್ರಿ ಜನ್ ಔಷಧಿಯಂತಹ ಯೋಜನೆಗಳ ಫಲಾನುಭವಿಗಳೊಂದಿಗೆ ನಾನು ಸಂವಾದ ನಡೆಸಿದಾಗ ನನಗೆ ಸಂತೋಷವಾಗುತ್ತದೆ. ಕೈಗೆಟಕುವ ದರದ ಆರೋಗ್ಯ ರಕ್ಷಣೆಯತ್ತ ನಮ್ಮ ಗಮನವು ಬಡ ಮತ್ತು ಮಧ್ಯಮ ವರ್ಗದವರಿಗೆ ಗಮನಾರ್ಹ ಪ್ರಯೋಜನವನ್ನು ನೀಡುತ್ತದೆ ಎಂದು ಮೋದಿ ಹೇಳಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…