ನಾಗರಿಕರಿಗೆ ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ರಕ್ಷಣೆಯನ್ನು ನೀಡುವುದಕ್ಕೆ ಆದ್ಯತೆ ನೀಡುವ ಮೂಲಕ ಭಾರತದ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಸರ್ಕಾರವು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಏಪ್ರಿಲ್ 7ನ್ನು ವಿಶ್ವ ಆರೋಗ್ಯ ದಿನ ಎಂದು ಘೋಷಿಸಿದ್ದು ಈ ಸಂದರ್ಭದಲ್ಲಿ ಆರೋಗ್ಯ ಆಶಯವನ್ನಿಟ್ಟುಕೊಂಡು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಮೋದಿ,ವಿಶ್ವ ಆರೋಗ್ಯ ದಿನದ ಶುಭಾಶಯಗಳು. ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಮತ್ತು ಕ್ಷೇಮದಿಂದ ಇರಲಿ. ಇಂದು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವ ದಿನವಾಗಿದೆ. ಅವರ ಕಠಿಣ ಪರಿಶ್ರಮವೇ ನಮ್ಮ ಗ್ರಹವನ್ನು ರಕ್ಷಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಧಾನಮಂತ್ರಿ ಜನ್ ಔಷಧಿಯಂತಹ ಯೋಜನೆಗಳ ಫಲಾನುಭವಿಗಳೊಂದಿಗೆ ನಾನು ಸಂವಾದ ನಡೆಸಿದಾಗ ನನಗೆ ಸಂತೋಷವಾಗುತ್ತದೆ. ಕೈಗೆಟಕುವ ದರದ ಆರೋಗ್ಯ ರಕ್ಷಣೆಯತ್ತ ನಮ್ಮ ಗಮನವು ಬಡ ಮತ್ತು ಮಧ್ಯಮ ವರ್ಗದವರಿಗೆ ಗಮನಾರ್ಹ ಪ್ರಯೋಜನವನ್ನು ನೀಡುತ್ತದೆ ಎಂದು ಮೋದಿ ಹೇಳಿದ್ದಾರೆ.
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…